ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ: ನಾಲ್ಕು ಕುಟುಂಬ ಸೇರಿ 1 ಕೋಟಿ ಕೊಟ್ಟ ಸಿದ್ದು ಸರ್ಕಾರ

ಕೋಮು ದ್ವೇಷಕ್ಕೆ ಬಲಿಯಾದ ಕುಟುಂಬಸ್ಥರಿಗೆ ಪರಿಹಾರ: ನಾಲ್ಕು ಕುಟುಂಬ ಸೇರಿ 1 ಕೋಟಿ ಕೊಟ್ಟ ಸಿದ್ದು ಸರ್ಕಾರ

Published : Jun 17, 2023, 10:17 AM IST

ಸಿಎಂ ಸಿದ್ದರಾಮಯ್ಯ ಸರ್ಕಾರ ಮಂಗಳೂರಿನಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಜನರಿಗೆ ಪರಿಹಾರವನ್ನು ಘೋಷಿಸಿದೆ.
 

ಮಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಮಸೂದ್, ಮುಹಮ್ಮದ್‌ ಫಾಝಿಲ್‌, ಅಬ್ದುಲ್‌ ಜಲೀಲ್‌, ಕಾಳಿ ಪಳ್ಯದ ದೀಪಕ್‌ ರಾವ್‌ ಅವರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವರುಗಳು ಮತೀಯ ದುಷ್ಕರ್ಮಿಗಳಿಂದ ಕೊಲೆಯಾಗಿದ್ದರು. ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರ್ಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ್ದರು. ಜೂ. 19 ರಂದು ಪರಿಹಾರದ ಚೆಕ್‌ ಪಡೆಯುವಂತೆ ಸೂಚಿಸಲಾಗಿದೆ. 

ಇದನ್ನೂ ವೀಕ್ಷಿಸಿ: ಮಲ್ಲೇಶ್ವರಂನಲ್ಲಿ ಮೆಗಾ ಎಜುಕೇಷನ್‌ ಎಕ್ಸ್‌ ಪೋ: ಕೋರ್ಸ್‌ ಆಯ್ಕೆ, ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಲಭ್ಯ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more