ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು: ಬಸವರಾಜ ಹೊರಟ್ಟಿ

ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು: ಬಸವರಾಜ ಹೊರಟ್ಟಿ

Suvarna News   | Asianet News
Published : Aug 30, 2021, 02:54 PM IST

*  ಸಾರ್ವಜನಿಕ ಗಣೇಶೋತ್ಸವ ನಿಲ್ಲಿಸೋಕೆ ಆಗಲ್ಲ
*  ಕೋವಿಡ್‌ ನಿಯಮಗಳನ್ನ ಪಾಲನೆ ಮಾಡಿಕೊಂಡು ಆಚರಿಸಲು ಅನುಮತಿ ನೀಡಬೇಕು
*  ಗಣೇಶೋತ್ಸವ ಸಂಪೂರ್ಣ ನಿಷೇಧ ಬದಲು ಕಠಿಣ ನಿಬಂಧನೆ ಜಾರಿ
 

ಹಾವೇರಿ(ಆ.30): ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಬೇಕು ಅಂತ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ನಿಲ್ಲಿಸೋಕೆ ಆಗಲ್ಲ, ಅದ್ಧೂರಿಯಾಗಿ ಆಚರಿಸೋದು ಬೇಡ, ಕೋವಿಡ್‌ ನಿಯಮಗಳನ್ನ ಪಾಲನೆ ಮಾಡಿಕೊಂಡು ಆಚರಿಸಲು ಅನುಮತಿ ನೀಡಬೇಕು ಅಂತ ಹೇಳಿದ್ದಾರೆ. ಜನರು ಗುಂಪು ಸೇರದ ಹಾಗೆ ಸರ್ಕಾರ ಕ್ರಮವಹಿಸಬೇಕು. ಗಣೇಶೋತ್ಸವ ಸಂಪೂರ್ಣ ನಿಷೇಧದ ಬದಲು ಕಠಿಣ ನಿಬಂಧನೆಗಳನ್ನ ಜಾರಿಗೆ ತರಬೇಕು ಅಂತ ತಿಳಿಸಿದ್ದಾರೆ. 

ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ ಸಂಭ್ರಮ : ಏನೇನಿದೆ ಸ್ಪೆಷಲ್..?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!