ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು: ಬಸವರಾಜ ಹೊರಟ್ಟಿ

ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು: ಬಸವರಾಜ ಹೊರಟ್ಟಿ

Published : Aug 30, 2021, 02:54 PM IST

*  ಸಾರ್ವಜನಿಕ ಗಣೇಶೋತ್ಸವ ನಿಲ್ಲಿಸೋಕೆ ಆಗಲ್ಲ
*  ಕೋವಿಡ್‌ ನಿಯಮಗಳನ್ನ ಪಾಲನೆ ಮಾಡಿಕೊಂಡು ಆಚರಿಸಲು ಅನುಮತಿ ನೀಡಬೇಕು
*  ಗಣೇಶೋತ್ಸವ ಸಂಪೂರ್ಣ ನಿಷೇಧ ಬದಲು ಕಠಿಣ ನಿಬಂಧನೆ ಜಾರಿ
 

ಹಾವೇರಿ(ಆ.30): ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಬೇಕು ಅಂತ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ನಿಲ್ಲಿಸೋಕೆ ಆಗಲ್ಲ, ಅದ್ಧೂರಿಯಾಗಿ ಆಚರಿಸೋದು ಬೇಡ, ಕೋವಿಡ್‌ ನಿಯಮಗಳನ್ನ ಪಾಲನೆ ಮಾಡಿಕೊಂಡು ಆಚರಿಸಲು ಅನುಮತಿ ನೀಡಬೇಕು ಅಂತ ಹೇಳಿದ್ದಾರೆ. ಜನರು ಗುಂಪು ಸೇರದ ಹಾಗೆ ಸರ್ಕಾರ ಕ್ರಮವಹಿಸಬೇಕು. ಗಣೇಶೋತ್ಸವ ಸಂಪೂರ್ಣ ನಿಷೇಧದ ಬದಲು ಕಠಿಣ ನಿಬಂಧನೆಗಳನ್ನ ಜಾರಿಗೆ ತರಬೇಕು ಅಂತ ತಿಳಿಸಿದ್ದಾರೆ. 

ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ ಸಂಭ್ರಮ : ಏನೇನಿದೆ ಸ್ಪೆಷಲ್..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!