ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು: ಬಸವರಾಜ ಹೊರಟ್ಟಿ

ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು: ಬಸವರಾಜ ಹೊರಟ್ಟಿ

Suvarna News   | Asianet News
Published : Aug 30, 2021, 02:54 PM IST

*  ಸಾರ್ವಜನಿಕ ಗಣೇಶೋತ್ಸವ ನಿಲ್ಲಿಸೋಕೆ ಆಗಲ್ಲ
*  ಕೋವಿಡ್‌ ನಿಯಮಗಳನ್ನ ಪಾಲನೆ ಮಾಡಿಕೊಂಡು ಆಚರಿಸಲು ಅನುಮತಿ ನೀಡಬೇಕು
*  ಗಣೇಶೋತ್ಸವ ಸಂಪೂರ್ಣ ನಿಷೇಧ ಬದಲು ಕಠಿಣ ನಿಬಂಧನೆ ಜಾರಿ
 

ಹಾವೇರಿ(ಆ.30): ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಬೇಕು ಅಂತ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ನಿಲ್ಲಿಸೋಕೆ ಆಗಲ್ಲ, ಅದ್ಧೂರಿಯಾಗಿ ಆಚರಿಸೋದು ಬೇಡ, ಕೋವಿಡ್‌ ನಿಯಮಗಳನ್ನ ಪಾಲನೆ ಮಾಡಿಕೊಂಡು ಆಚರಿಸಲು ಅನುಮತಿ ನೀಡಬೇಕು ಅಂತ ಹೇಳಿದ್ದಾರೆ. ಜನರು ಗುಂಪು ಸೇರದ ಹಾಗೆ ಸರ್ಕಾರ ಕ್ರಮವಹಿಸಬೇಕು. ಗಣೇಶೋತ್ಸವ ಸಂಪೂರ್ಣ ನಿಷೇಧದ ಬದಲು ಕಠಿಣ ನಿಬಂಧನೆಗಳನ್ನ ಜಾರಿಗೆ ತರಬೇಕು ಅಂತ ತಿಳಿಸಿದ್ದಾರೆ. 

ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ ಸಂಭ್ರಮ : ಏನೇನಿದೆ ಸ್ಪೆಷಲ್..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?