ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು: ಬಸವರಾಜ ಹೊರಟ್ಟಿ

ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು: ಬಸವರಾಜ ಹೊರಟ್ಟಿ

Suvarna News   | Asianet News
Published : Aug 30, 2021, 02:54 PM IST

*  ಸಾರ್ವಜನಿಕ ಗಣೇಶೋತ್ಸವ ನಿಲ್ಲಿಸೋಕೆ ಆಗಲ್ಲ
*  ಕೋವಿಡ್‌ ನಿಯಮಗಳನ್ನ ಪಾಲನೆ ಮಾಡಿಕೊಂಡು ಆಚರಿಸಲು ಅನುಮತಿ ನೀಡಬೇಕು
*  ಗಣೇಶೋತ್ಸವ ಸಂಪೂರ್ಣ ನಿಷೇಧ ಬದಲು ಕಠಿಣ ನಿಬಂಧನೆ ಜಾರಿ
 

ಹಾವೇರಿ(ಆ.30): ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಬೇಕು ಅಂತ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ನಿಲ್ಲಿಸೋಕೆ ಆಗಲ್ಲ, ಅದ್ಧೂರಿಯಾಗಿ ಆಚರಿಸೋದು ಬೇಡ, ಕೋವಿಡ್‌ ನಿಯಮಗಳನ್ನ ಪಾಲನೆ ಮಾಡಿಕೊಂಡು ಆಚರಿಸಲು ಅನುಮತಿ ನೀಡಬೇಕು ಅಂತ ಹೇಳಿದ್ದಾರೆ. ಜನರು ಗುಂಪು ಸೇರದ ಹಾಗೆ ಸರ್ಕಾರ ಕ್ರಮವಹಿಸಬೇಕು. ಗಣೇಶೋತ್ಸವ ಸಂಪೂರ್ಣ ನಿಷೇಧದ ಬದಲು ಕಠಿಣ ನಿಬಂಧನೆಗಳನ್ನ ಜಾರಿಗೆ ತರಬೇಕು ಅಂತ ತಿಳಿಸಿದ್ದಾರೆ. 

ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ ಸಂಭ್ರಮ : ಏನೇನಿದೆ ಸ್ಪೆಷಲ್..?

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ