ಗ್ರಾ.ಪಂ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತನ ಮನೆಯಲ್ಲಿ 120 ಕುಕ್ಕರ್‌ ಪತ್ತೆ

ಗ್ರಾ.ಪಂ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತನ ಮನೆಯಲ್ಲಿ 120 ಕುಕ್ಕರ್‌ ಪತ್ತೆ

Suvarna News   | Asianet News
Published : Dec 22, 2020, 02:03 PM ISTUpdated : Dec 22, 2020, 02:55 PM IST

ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‌ ಪತ್ತೆ| ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಪಡುವಗೆರೆ ಗ್ರಾಮದಲ್ಲಿ ಪತ್ತೆ| ಈಗಾಗಲೇ 30 ಕುಕ್ಕರ್‌ಗಳನ್ನ ಮತದಾರರಿಗೆ ಹಂಚಿದ ಆರೋಪ| ಕುಕ್ಕರ್‌ ವಶಪಡಿಸಿಕೊಂಡ ಪೊಲೀಸರು| 

ತುಮಕೂರು(ಡಿ.22):ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್‌ ಪತ್ತೆಯಾದ ಘಟನೆ ಜಿಲ್ಲೆಯ ಕುಣಿಗಲ್‌ ತಾಲೂಕಿನ ಪಡುವಗೆರೆ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ಕಾಂಗ್ರೆಸ್‌ ಕಾರ್ಯಕರ್ತನ ಮನೆಯಲ್ಲಿ ಬರೋಬ್ಬರಿ 120 ಕುಕ್ಕರ್‌ಗಳು ಪತ್ತೆಯಾಗಿವೆ. 

ಭಾರತಕ್ಕೆ ಶುರುವಾಗುತ್ತಾ ಕೊರೋನಾ 2ನೇ ಅಲೆ..? ಬೆಂಗ್ಳೂರಲ್ಲಿ ಆಪರೇಷನ್‌ 138 ಶುರು

ಈಗಾಗಲೇ 30 ಕುಕ್ಕರ್‌ಗಳನ್ನ ಮತದಾರರಿಗೆ ಹಂಚಲಾಗಿದೆ ಎಂದು ಆರೋಪಿಸಲಾಗಿದೆ. ಜೆಡಿಎಸ್‌ ಕಾರ್ಯಕರ್ತರು ದಾಳಿ ಮಾಡಿದ ವೇಳೆ ಮತದಾರರಿಗೆ ಹಂಚಲು ಇಟ್ಟಿದ್ದ ಕುಕ್ಕರ್‌ ಪತ್ತೆಯಾಗಿವೆ. ಕುಕ್ಕರ್‌ಗಳನ್ನ ಪೊಲೀಸರು ವಶಪಡಿಕೊಂಡಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?