ಜಮೀನು ವಿವಾದ: ತಹ​ಸೀ​ಲ್ದಾರ್‌ ಎದುರು ಗ್ರಾಪಂ ಸದಸ್ಯ ಆತ್ಮಹತ್ಯಗೆ ಯತ್ನ

ಜಮೀನು ವಿವಾದ: ತಹ​ಸೀ​ಲ್ದಾರ್‌ ಎದುರು ಗ್ರಾಪಂ ಸದಸ್ಯ ಆತ್ಮಹತ್ಯಗೆ ಯತ್ನ

Published : Jun 25, 2022, 04:58 PM IST

ನ್ಯಾಮತಿ: ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಎದುರಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್‌ ನಾಯ್ಕ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ​ಸಿದ ಘಟನೆ ನಡೆ​ದಿದೆ. 

ದಾವಣಗೆರೆ (ಜೂ. 25): ನ್ಯಾಮತಿ (Nyamathi) ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಎದುರಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶ್‌ ನಾಯ್ಕ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ​ಸಿದ ಘಟನೆ ನಡೆ​ದಿದೆ. ಶಿವಮೊಗ್ಗ ತಾಲೂಕು ನಾರಾಯಣಪುರ ಗ್ರಾಪಂ ಸದಸ್ಯ ಲೋಕೇಶ್‌ ನಾಯ್ಕ ಮತ್ತು ಚಿಕ್ಕ ದೊಡ್ಡಪ್ಪನ ಮಕ್ಕಳಾದ ಸುರೇಶ್‌ ನಾಯ್ಕರಿಗೆ ಜಮೀನು ವಿಚಾರದಲ್ಲಿ ಶುಕ್ರವಾರ ತಹಸೀಲ್ದಾರ್‌ ಕೋರ್ಟ್‌ನಲ್ಲಿ ಪ್ರಕ​ರ​ಣದ ವಿಚಾ​ರಣೆ ಇತ್ತು.

ಸುರೇಶ್‌ ನಾಯ್ಕ ಪರವಾಗಿ ಆದೇಶವಾದ ಹಿನ್ನೆಲೆಯಲ್ಲಿ ಲೋಕೇಶ್‌ ನಾಯ್ಕ ತಹಸೀಲ್ದಾರ್‌ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ. ನ್ಯಾಮತಿ ತಾಲೂಕು ಚಿನ್ನಿಕಟ್ಟೆಗ್ರಾಮದ ಪಕ್ಕದ ಲಕ್ಕಿನಕೊಪ್ಪ ಗ್ರಾಮದಲ್ಲಿ ಇವರ ಜಮೀನು ಇದ್ದು ಚಿಕ್ಕ ದೊಡ್ಡಪ್ಪನವರ ಅಣ್ಣ ತಮ್ಮಂದಿರ ಜಗಳದಲ್ಲಿ ನ್ಯಾಮತಿ ತಹಸೀಲ್ದಾರ್‌ ಕೋರ್ಟ್‌ನಲ್ಲಿ ಕೇಸು ಹಾಕಲಾಗಿತ್ತು. ವಿಷಕುಡಿದ ಲೋಕೇಶ್‌ ನಾಯ್ಕನನ್ನು  ನ್ಯಾಮತಿ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿದೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more