ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

Published : Dec 11, 2020, 09:38 AM ISTUpdated : Dec 11, 2020, 01:07 PM IST

ಬಾಗಲಕೋಟೆಯ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. 

ಬಾಗಲಕೋಟೆ (ಡಿ. 11): ಇಲ್ಲಿನ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. ಹಾಗಾಗಿ ನಮಗೆ ಪ್ರತ್ಯೇಕ ಗ್ರಾಮ ಪಂಚಾಯತಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಗ್ರಾಪಂ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆ ಗ್ರಾಮದ ಸಮಸ್ಯೆ ಬಗ್ಗೆ, ಬೇಡಿಕೆ ಬಗ್ಗೆ ಅಲ್ಲಿನ ಗ್ರಾಮಸ್ಥರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.  ಇನ್ನಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!