ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

Published : Dec 11, 2020, 09:38 AM ISTUpdated : Dec 11, 2020, 01:07 PM IST

ಬಾಗಲಕೋಟೆಯ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. 

ಬಾಗಲಕೋಟೆ (ಡಿ. 11): ಇಲ್ಲಿನ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. ಹಾಗಾಗಿ ನಮಗೆ ಪ್ರತ್ಯೇಕ ಗ್ರಾಮ ಪಂಚಾಯತಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಗ್ರಾಪಂ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆ ಗ್ರಾಮದ ಸಮಸ್ಯೆ ಬಗ್ಗೆ, ಬೇಡಿಕೆ ಬಗ್ಗೆ ಅಲ್ಲಿನ ಗ್ರಾಮಸ್ಥರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.  ಇನ್ನಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!