ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

Published : Dec 11, 2020, 09:38 AM ISTUpdated : Dec 11, 2020, 01:07 PM IST

ಬಾಗಲಕೋಟೆಯ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. 

ಬಾಗಲಕೋಟೆ (ಡಿ. 11): ಇಲ್ಲಿನ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. ಹಾಗಾಗಿ ನಮಗೆ ಪ್ರತ್ಯೇಕ ಗ್ರಾಮ ಪಂಚಾಯತಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಗ್ರಾಪಂ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆ ಗ್ರಾಮದ ಸಮಸ್ಯೆ ಬಗ್ಗೆ, ಬೇಡಿಕೆ ಬಗ್ಗೆ ಅಲ್ಲಿನ ಗ್ರಾಮಸ್ಥರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.  ಇನ್ನಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!