ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

Published : Dec 11, 2020, 09:38 AM ISTUpdated : Dec 11, 2020, 01:07 PM IST

ಬಾಗಲಕೋಟೆಯ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. 

ಬಾಗಲಕೋಟೆ (ಡಿ. 11): ಇಲ್ಲಿನ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. ಹಾಗಾಗಿ ನಮಗೆ ಪ್ರತ್ಯೇಕ ಗ್ರಾಮ ಪಂಚಾಯತಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಗ್ರಾಪಂ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆ ಗ್ರಾಮದ ಸಮಸ್ಯೆ ಬಗ್ಗೆ, ಬೇಡಿಕೆ ಬಗ್ಗೆ ಅಲ್ಲಿನ ಗ್ರಾಮಸ್ಥರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.  ಇನ್ನಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!