ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

Published : Dec 11, 2020, 09:38 AM ISTUpdated : Dec 11, 2020, 01:07 PM IST

ಬಾಗಲಕೋಟೆಯ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. 

ಬಾಗಲಕೋಟೆ (ಡಿ. 11): ಇಲ್ಲಿನ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. ಹಾಗಾಗಿ ನಮಗೆ ಪ್ರತ್ಯೇಕ ಗ್ರಾಮ ಪಂಚಾಯತಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಗ್ರಾಪಂ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆ ಗ್ರಾಮದ ಸಮಸ್ಯೆ ಬಗ್ಗೆ, ಬೇಡಿಕೆ ಬಗ್ಗೆ ಅಲ್ಲಿನ ಗ್ರಾಮಸ್ಥರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.  ಇನ್ನಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!