ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

ಗ್ರಾಪಂ ಚುನಾವಣೆ ಬಹಿಷ್ಕರಿಸಲು ಈ ಗ್ರಾಮಸ್ಥರ ನಿರ್ಧಾರ: ಏನಿವರ ಬೇಡಿಕೆ..?

Published : Dec 11, 2020, 09:38 AM ISTUpdated : Dec 11, 2020, 01:07 PM IST

ಬಾಗಲಕೋಟೆಯ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. 

ಬಾಗಲಕೋಟೆ (ಡಿ. 11): ಇಲ್ಲಿನ ರೊಳ್ಳಿ ಗ್ರಾಮಕ್ಕೆ ಕಳೆದ 5 ವರ್ಷಗಳಿಂದಲೂ ಜನಪ್ರತಿನಿಧಿಗಳೇ ಇಲ್ಲ. ಅಭಿವೃದ್ಧಿ ಕೆಲಸಗಳಂತೂ ಮರೀಚಿಕೆಯಾಗಿದೆ. ದೇಣಿಗೆಯಿಂದ ಊರಿನ ಅಭಿವೃದ್ಧಿ ಮಾಡ್ತಿದ್ದಾರೆ ಗ್ರಾಮಸ್ಥರು. ಹಾಗಾಗಿ ನಮಗೆ ಪ್ರತ್ಯೇಕ ಗ್ರಾಮ ಪಂಚಾಯತಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಗ್ರಾಪಂ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಆ ಗ್ರಾಮದ ಸಮಸ್ಯೆ ಬಗ್ಗೆ, ಬೇಡಿಕೆ ಬಗ್ಗೆ ಅಲ್ಲಿನ ಗ್ರಾಮಸ್ಥರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.  ಇನ್ನಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್