ಹೊಸಪೇಟೆ: ವಿಜಯನಗರ ಉದಯಕ್ಕೆ ಭವ್ಯ ವೇದಿಕೆ..!

ಹೊಸಪೇಟೆ: ವಿಜಯನಗರ ಉದಯಕ್ಕೆ ಭವ್ಯ ವೇದಿಕೆ..!

Suvarna News   | Asianet News
Published : Sep 29, 2021, 03:29 PM IST

* ಐವತ್ತು ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಲು ಪ್ಲಾನ್ 
* ಹೊಸಪೇಟೆಯಲ್ಲಿ ನಡೆಯಲಿದೆ ಐತಿಹಾಸಿಕ ಕಾರ್ಯಕ್ರಮ
* ಆ. 2 ಮತ್ತು 3ರಂದು ನಡೆಯಲಿರುವ ಜಿಲ್ಲಾ ಉದ್ಘಾಟನೆ ಕಾರ್ಯಕ್ರಮ
 

ವಿಜಯನಗರ(ಸೆ.29): ಗತಕಾಲದ ಇತಿಹಾಸವನ್ನು ಮರುಕಳಿಸುವ ಐತಿಹಾಸಿಕ ವಿಜಯನಗರ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ. ಹೌದು, ವಿಜಯನಗರ ಕಾಲದ ಹಂಪಿಯ ಮಹಾನವಮಿ ದಿಬ್ಬದ ವೇದಿಕೆ ಬೃಹತ್ ರಾಜಗೋಪುರ ಸಿದ್ಧತೆ ಭರದಿಂದ ನಡೆಯುತ್ತಿದೆ. ರಾಜ್ಯದ 31ನೇ ಜಿಲ್ಲೆ ಘೋಷಣೆಗಾಗಿ ಹಂಪಿಯ ಮಹಾನವಮಿ ಮಾದರಿಯ ವೇದಿಕೆ ಸಿದ್ಧಗೊಳ್ಳುತ್ತಿದೆ. ಕಣ್ಮನ ಸೆಳೆಯುವ ವೇದಿಕೆಯ ಬ್ಲೂ ಪ್ರಿಂಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಸಮಾರೋಪ ಸಮಾರಂಭಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸಾಕ್ಷಿಯಾಗಲಿದ್ದಾರೆ. ಈ ಕುರಿತು ವಿವರವಾದ ಮಾಹಿತಿ ವಿಡಿಯೋದಲ್ಲಿದೆ.  

ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ: ಕಟೀಲ್ ಸ್ಫೋಟಕ ಹೇಳಿಕೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!