ಹೊಸಪೇಟೆ: ವಿಜಯನಗರ ಉದಯಕ್ಕೆ ಭವ್ಯ ವೇದಿಕೆ..!

ಹೊಸಪೇಟೆ: ವಿಜಯನಗರ ಉದಯಕ್ಕೆ ಭವ್ಯ ವೇದಿಕೆ..!

Suvarna News   | Asianet News
Published : Sep 29, 2021, 03:29 PM IST

* ಐವತ್ತು ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಲು ಪ್ಲಾನ್ 
* ಹೊಸಪೇಟೆಯಲ್ಲಿ ನಡೆಯಲಿದೆ ಐತಿಹಾಸಿಕ ಕಾರ್ಯಕ್ರಮ
* ಆ. 2 ಮತ್ತು 3ರಂದು ನಡೆಯಲಿರುವ ಜಿಲ್ಲಾ ಉದ್ಘಾಟನೆ ಕಾರ್ಯಕ್ರಮ
 

ವಿಜಯನಗರ(ಸೆ.29): ಗತಕಾಲದ ಇತಿಹಾಸವನ್ನು ಮರುಕಳಿಸುವ ಐತಿಹಾಸಿಕ ವಿಜಯನಗರ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ. ಹೌದು, ವಿಜಯನಗರ ಕಾಲದ ಹಂಪಿಯ ಮಹಾನವಮಿ ದಿಬ್ಬದ ವೇದಿಕೆ ಬೃಹತ್ ರಾಜಗೋಪುರ ಸಿದ್ಧತೆ ಭರದಿಂದ ನಡೆಯುತ್ತಿದೆ. ರಾಜ್ಯದ 31ನೇ ಜಿಲ್ಲೆ ಘೋಷಣೆಗಾಗಿ ಹಂಪಿಯ ಮಹಾನವಮಿ ಮಾದರಿಯ ವೇದಿಕೆ ಸಿದ್ಧಗೊಳ್ಳುತ್ತಿದೆ. ಕಣ್ಮನ ಸೆಳೆಯುವ ವೇದಿಕೆಯ ಬ್ಲೂ ಪ್ರಿಂಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಸಮಾರೋಪ ಸಮಾರಂಭಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸಾಕ್ಷಿಯಾಗಲಿದ್ದಾರೆ. ಈ ಕುರಿತು ವಿವರವಾದ ಮಾಹಿತಿ ವಿಡಿಯೋದಲ್ಲಿದೆ.  

ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ: ಕಟೀಲ್ ಸ್ಫೋಟಕ ಹೇಳಿಕೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?