ಹೊಸಪೇಟೆ: ವಿಜಯನಗರ ಉದಯಕ್ಕೆ ಭವ್ಯ ವೇದಿಕೆ..!

ಹೊಸಪೇಟೆ: ವಿಜಯನಗರ ಉದಯಕ್ಕೆ ಭವ್ಯ ವೇದಿಕೆ..!

Published : Sep 29, 2021, 03:29 PM IST

* ಐವತ್ತು ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಲು ಪ್ಲಾನ್ 
* ಹೊಸಪೇಟೆಯಲ್ಲಿ ನಡೆಯಲಿದೆ ಐತಿಹಾಸಿಕ ಕಾರ್ಯಕ್ರಮ
* ಆ. 2 ಮತ್ತು 3ರಂದು ನಡೆಯಲಿರುವ ಜಿಲ್ಲಾ ಉದ್ಘಾಟನೆ ಕಾರ್ಯಕ್ರಮ
 

ವಿಜಯನಗರ(ಸೆ.29): ಗತಕಾಲದ ಇತಿಹಾಸವನ್ನು ಮರುಕಳಿಸುವ ಐತಿಹಾಸಿಕ ವಿಜಯನಗರ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ. ಹೌದು, ವಿಜಯನಗರ ಕಾಲದ ಹಂಪಿಯ ಮಹಾನವಮಿ ದಿಬ್ಬದ ವೇದಿಕೆ ಬೃಹತ್ ರಾಜಗೋಪುರ ಸಿದ್ಧತೆ ಭರದಿಂದ ನಡೆಯುತ್ತಿದೆ. ರಾಜ್ಯದ 31ನೇ ಜಿಲ್ಲೆ ಘೋಷಣೆಗಾಗಿ ಹಂಪಿಯ ಮಹಾನವಮಿ ಮಾದರಿಯ ವೇದಿಕೆ ಸಿದ್ಧಗೊಳ್ಳುತ್ತಿದೆ. ಕಣ್ಮನ ಸೆಳೆಯುವ ವೇದಿಕೆಯ ಬ್ಲೂ ಪ್ರಿಂಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಸಮಾರೋಪ ಸಮಾರಂಭಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸಾಕ್ಷಿಯಾಗಲಿದ್ದಾರೆ. ಈ ಕುರಿತು ವಿವರವಾದ ಮಾಹಿತಿ ವಿಡಿಯೋದಲ್ಲಿದೆ.  

ಬಿಜೆಪಿ ಸೇರಲು ಕಾಂಗ್ರೆಸ್ಸಿನ ಹತ್ತಾರು ಜನ ಸಿದ್ಧರಿದ್ದಾರೆ: ಕಟೀಲ್ ಸ್ಫೋಟಕ ಹೇಳಿಕೆ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?