ಯಾದಗಿರಿಯ ಈ ಮದುವೆಗೆ ಕೊರೋನಾ ಭಯವಿಲ್ಲ, ಮಾಸ್ಕ್ ಕೇಳಲೇಬೇಡಿ

ಯಾದಗಿರಿಯ ಈ ಮದುವೆಗೆ ಕೊರೋನಾ ಭಯವಿಲ್ಲ, ಮಾಸ್ಕ್ ಕೇಳಲೇಬೇಡಿ

Published : May 20, 2021, 09:32 PM IST

*ಕರ್ನಾಟಕದ ಹಳ್ಳಿಗಳಲ್ಲಿ ಹೆಚ್ಚಾಗುತ್ತಲೇ ಇದೆ ಕೊರೋನಾ
* ಜನರಲ್ಲಿ ಇನ್ನು ಜಾಗೃತಿ ಮೂಡಿಲ್ಲ
* ಸಾಮಾಜಿಕ ಅಂತರ, ಮಾಸ್ಕ್ ಕೇಳಲೇ ಬೇಡಿ
* ಇಂಥ ಮದುವೆಗೆ ಬ್ರೇಕ್ ಹಾಕದಿದ್ದರೆ ಕೊರೋನಾ ನಿಯಂತ್ರಣ ಅಸಾಧ್ಯ 

ಯಾದಗಿರಿ(ಮೇ 20) ಕೊರೋನಾ ಲಾಕ್ ಕಾರಣಕ್ಕೆ ಮದುವೆಗೆ ಇಂತಿಷ್ಟೆ ಜನ ಎಂದು ಸರ್ಕಾರ ತಿಳಿಸಿದೆ. ಆದರೆ ಜನ ಮಾತ್ರ ಎಚ್ಚೆತ್ತುಕೊಳ್ಳುವ ಯಾವ ಲಕ್ಷಣಗಳು  ಕಾಣುತ್ತಿಲ್ಲ. ಇದು ಯಾದಗಿರಿಯಲ್ಲಿ ನಡೆದ ಮದುವೆಯೊಂದರ ದೃಶ್ಯ.

ಅರ್ಚಕರ ನೆರವಿಗೆ ಧಾವಿಸಿದ ಸರ್ಕಾರ, ಮುಂಗಡ ತಸ್ತಿಕ್, ಫುಡ್ ಕಿಟ್

ಸಾಮಾಜಿಕ ಅಂತರ ಇಲ್ಲ, ಮಾಸ್ಕ್ ಕೇಳಲೇಬೇಡಿ.. ಹಳ್ಳಿಗಳು ಕೊರೋನಾ ಹಾಟ್ ಸ್ಪಾಟ್ ಆಗುತ್ತಿವೆ  ಎಂದು ಎಚ್ಚರಿಕೆ ನೀಡುತ್ತಿದ್ದರೂ ಜನರಲ್ಲಿ ಜಾಗೃತಿ ಮೂಡದಿರುವುದು ದುರ್ದೈವ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!