Siddeshwara Swamiji: ಕಣ್ತುಂಬಿ ಬಂದ ಭಾವುಕ ಭಕ್ತಿ: ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಹಾತೊರೆದ ಅಜ್ಜಿ

Siddeshwara Swamiji: ಕಣ್ತುಂಬಿ ಬಂದ ಭಾವುಕ ಭಕ್ತಿ: ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಹಾತೊರೆದ ಅಜ್ಜಿ

Published : Jan 02, 2023, 04:08 PM IST

ಜ್ಞಾನಯೋಗ ಆಶ್ರಮದಲ್ಲಿ   ಮನಕಲಕುವ ದೃಶ್ಯ ನಡೆದಿದ್ದು, ಸಿದ್ದೇಶ್ವರ ಶ್ರೀಗಳ ದರ್ಶನ ಸಿಗದೇ  ಅಜ್ಜಿಯೊಬ್ಬರು ಪರದಾಡಿದ ಘಟನೆ ನಡೆದಿದೆ.
 

ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಆಶ್ರಮದಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳನ್ನು ನೋಡಲು ಯೋಗಾಶ್ರಮದತ್ತ ಭಕ್ತಸಾಗರ ಹರಿದು ಬರುತ್ತಿದೆ. ಇದೇ ವೇಳೆ ಜ್ಞಾನಯೋಗ ಆಶ್ರಮದಲ್ಲಿ ಶ್ರೀಗಳ ದರ್ಶನಕ್ಕೆ ಅಜ್ಜಿಯ ಪರದಾಡಿದ ಸನ್ನಿವೇಶ ನಡೆದಿದೆ. ಶ್ರೀಗಳನ್ನು ಕಂಡು ನಮಸ್ಕರಿಸಿದ ಅಜ್ಜಿ ಭಾವುಕರಾಗಿ ಶ್ರೀಗಳ ದರ್ಶನ ಬೇಕೆಂದು ಪರದಾಡಿದರು.

Bus Accident: ಮಗುಚಿಬಿದ್ದ ಶೈಕ್ಷಣಿಕ ಪ್ರವಾಸದ ಬಸ್: ಐವರು ವಿದ್ಯಾರ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more