Siddeshwara Swamiji: ಕಣ್ತುಂಬಿ ಬಂದ ಭಾವುಕ ಭಕ್ತಿ: ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಹಾತೊರೆದ ಅಜ್ಜಿ

Siddeshwara Swamiji: ಕಣ್ತುಂಬಿ ಬಂದ ಭಾವುಕ ಭಕ್ತಿ: ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಹಾತೊರೆದ ಅಜ್ಜಿ

Published : Jan 02, 2023, 04:08 PM IST

ಜ್ಞಾನಯೋಗ ಆಶ್ರಮದಲ್ಲಿ   ಮನಕಲಕುವ ದೃಶ್ಯ ನಡೆದಿದ್ದು, ಸಿದ್ದೇಶ್ವರ ಶ್ರೀಗಳ ದರ್ಶನ ಸಿಗದೇ  ಅಜ್ಜಿಯೊಬ್ಬರು ಪರದಾಡಿದ ಘಟನೆ ನಡೆದಿದೆ.
 

ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಆಶ್ರಮದಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳನ್ನು ನೋಡಲು ಯೋಗಾಶ್ರಮದತ್ತ ಭಕ್ತಸಾಗರ ಹರಿದು ಬರುತ್ತಿದೆ. ಇದೇ ವೇಳೆ ಜ್ಞಾನಯೋಗ ಆಶ್ರಮದಲ್ಲಿ ಶ್ರೀಗಳ ದರ್ಶನಕ್ಕೆ ಅಜ್ಜಿಯ ಪರದಾಡಿದ ಸನ್ನಿವೇಶ ನಡೆದಿದೆ. ಶ್ರೀಗಳನ್ನು ಕಂಡು ನಮಸ್ಕರಿಸಿದ ಅಜ್ಜಿ ಭಾವುಕರಾಗಿ ಶ್ರೀಗಳ ದರ್ಶನ ಬೇಕೆಂದು ಪರದಾಡಿದರು.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more