Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Published : Dec 13, 2021, 10:16 AM IST

*  ಬೆಳೆಹಾನಿ ನೋಡಿ ಕಣ್ಣೀರಿಡುತ್ತಿರುವ ರೈತರು 
*  ಅಕಾಲಿಕ ಮಳೆ ದ್ರಾಕ್ಷಿ ಬೆಳೆ ಹಾಳು 
*  ದ್ರಾಕ್ಷಿ ಹಾಳಾಗಿದ್ದರಿಂದ ತಲೆ ಮೇಲೆ ಕೈಹೊತ್ತು ಕೂತ ರೈತ
 

ವಿಜಯಪುರ(ಡಿ.13):  ಹವಾಮಾನ ವೈಪರೀತ್ಯಕ್ಕೆ ದ್ರಾಕ್ಷಿ ಬೆಳೆ ಹಾಳಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬೆಳೆಹಾನಿಯನ್ನ ನೋಡಿದ ರೈತರು ಕಣ್ಣೀರಿಡುತ್ತಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಎದುರು ರೈತ ಸೋಮಣ್ಣ ಬಸರಗಿ ಎಂಬುವರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಏಳು ಎಕರೆಯಲ್ಲಿ ಬೆಳೆದ ದ್ರಾಕ್ಷಿ ಬೆಳೆ ಅಕಾಲಿಕವಾಗಿ ಸುರಿದ ಮಳೆ ಸಂಪೂರ್ಣವಾಗಿ ಹಾಳಾಗಿದೆ. ಇದರಿಂದಾಗಿ ರೈತ ಸೋಮಣ್ಣ ಬಸರಗಿ ಕಂಗಾಲಾಗಿ ಹೋಗಿದ್ದಾನೆ. ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾಳಾಗಿದ್ದರಿಂದ ರೈತ ತಲೆ ಮೇಲೆ ಕೈಹೊತ್ತು ಕೂತಿದ್ದಾನೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ರೈತ ಸೋಮಣ್ಣ ಬಸರಗಿ ಬದುಕು.

Anti Conversion Bill: ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಈ ಕಾಯ್ದೆಯಲ್ಲಿರೋ ಅಂಶಗಳೇನು.?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more