Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Suvarna News   | Asianet News
Published : Dec 13, 2021, 10:16 AM IST

*  ಬೆಳೆಹಾನಿ ನೋಡಿ ಕಣ್ಣೀರಿಡುತ್ತಿರುವ ರೈತರು 
*  ಅಕಾಲಿಕ ಮಳೆ ದ್ರಾಕ್ಷಿ ಬೆಳೆ ಹಾಳು 
*  ದ್ರಾಕ್ಷಿ ಹಾಳಾಗಿದ್ದರಿಂದ ತಲೆ ಮೇಲೆ ಕೈಹೊತ್ತು ಕೂತ ರೈತ
 

ವಿಜಯಪುರ(ಡಿ.13):  ಹವಾಮಾನ ವೈಪರೀತ್ಯಕ್ಕೆ ದ್ರಾಕ್ಷಿ ಬೆಳೆ ಹಾಳಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬೆಳೆಹಾನಿಯನ್ನ ನೋಡಿದ ರೈತರು ಕಣ್ಣೀರಿಡುತ್ತಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಎದುರು ರೈತ ಸೋಮಣ್ಣ ಬಸರಗಿ ಎಂಬುವರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಏಳು ಎಕರೆಯಲ್ಲಿ ಬೆಳೆದ ದ್ರಾಕ್ಷಿ ಬೆಳೆ ಅಕಾಲಿಕವಾಗಿ ಸುರಿದ ಮಳೆ ಸಂಪೂರ್ಣವಾಗಿ ಹಾಳಾಗಿದೆ. ಇದರಿಂದಾಗಿ ರೈತ ಸೋಮಣ್ಣ ಬಸರಗಿ ಕಂಗಾಲಾಗಿ ಹೋಗಿದ್ದಾನೆ. ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾಳಾಗಿದ್ದರಿಂದ ರೈತ ತಲೆ ಮೇಲೆ ಕೈಹೊತ್ತು ಕೂತಿದ್ದಾನೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ರೈತ ಸೋಮಣ್ಣ ಬಸರಗಿ ಬದುಕು.

Anti Conversion Bill: ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಈ ಕಾಯ್ದೆಯಲ್ಲಿರೋ ಅಂಶಗಳೇನು.?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more