Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Suvarna News   | Asianet News
Published : Dec 13, 2021, 10:16 AM IST

*  ಬೆಳೆಹಾನಿ ನೋಡಿ ಕಣ್ಣೀರಿಡುತ್ತಿರುವ ರೈತರು 
*  ಅಕಾಲಿಕ ಮಳೆ ದ್ರಾಕ್ಷಿ ಬೆಳೆ ಹಾಳು 
*  ದ್ರಾಕ್ಷಿ ಹಾಳಾಗಿದ್ದರಿಂದ ತಲೆ ಮೇಲೆ ಕೈಹೊತ್ತು ಕೂತ ರೈತ
 

ವಿಜಯಪುರ(ಡಿ.13):  ಹವಾಮಾನ ವೈಪರೀತ್ಯಕ್ಕೆ ದ್ರಾಕ್ಷಿ ಬೆಳೆ ಹಾಳಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬೆಳೆಹಾನಿಯನ್ನ ನೋಡಿದ ರೈತರು ಕಣ್ಣೀರಿಡುತ್ತಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಎದುರು ರೈತ ಸೋಮಣ್ಣ ಬಸರಗಿ ಎಂಬುವರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಏಳು ಎಕರೆಯಲ್ಲಿ ಬೆಳೆದ ದ್ರಾಕ್ಷಿ ಬೆಳೆ ಅಕಾಲಿಕವಾಗಿ ಸುರಿದ ಮಳೆ ಸಂಪೂರ್ಣವಾಗಿ ಹಾಳಾಗಿದೆ. ಇದರಿಂದಾಗಿ ರೈತ ಸೋಮಣ್ಣ ಬಸರಗಿ ಕಂಗಾಲಾಗಿ ಹೋಗಿದ್ದಾನೆ. ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾಳಾಗಿದ್ದರಿಂದ ರೈತ ತಲೆ ಮೇಲೆ ಕೈಹೊತ್ತು ಕೂತಿದ್ದಾನೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ರೈತ ಸೋಮಣ್ಣ ಬಸರಗಿ ಬದುಕು.

Anti Conversion Bill: ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಈ ಕಾಯ್ದೆಯಲ್ಲಿರೋ ಅಂಶಗಳೇನು.?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more