Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Suvarna News   | Asianet News
Published : Dec 13, 2021, 10:16 AM IST

*  ಬೆಳೆಹಾನಿ ನೋಡಿ ಕಣ್ಣೀರಿಡುತ್ತಿರುವ ರೈತರು 
*  ಅಕಾಲಿಕ ಮಳೆ ದ್ರಾಕ್ಷಿ ಬೆಳೆ ಹಾಳು 
*  ದ್ರಾಕ್ಷಿ ಹಾಳಾಗಿದ್ದರಿಂದ ತಲೆ ಮೇಲೆ ಕೈಹೊತ್ತು ಕೂತ ರೈತ
 

ವಿಜಯಪುರ(ಡಿ.13):  ಹವಾಮಾನ ವೈಪರೀತ್ಯಕ್ಕೆ ದ್ರಾಕ್ಷಿ ಬೆಳೆ ಹಾಳಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬೆಳೆಹಾನಿಯನ್ನ ನೋಡಿದ ರೈತರು ಕಣ್ಣೀರಿಡುತ್ತಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಎದುರು ರೈತ ಸೋಮಣ್ಣ ಬಸರಗಿ ಎಂಬುವರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಏಳು ಎಕರೆಯಲ್ಲಿ ಬೆಳೆದ ದ್ರಾಕ್ಷಿ ಬೆಳೆ ಅಕಾಲಿಕವಾಗಿ ಸುರಿದ ಮಳೆ ಸಂಪೂರ್ಣವಾಗಿ ಹಾಳಾಗಿದೆ. ಇದರಿಂದಾಗಿ ರೈತ ಸೋಮಣ್ಣ ಬಸರಗಿ ಕಂಗಾಲಾಗಿ ಹೋಗಿದ್ದಾನೆ. ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾಳಾಗಿದ್ದರಿಂದ ರೈತ ತಲೆ ಮೇಲೆ ಕೈಹೊತ್ತು ಕೂತಿದ್ದಾನೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ರೈತ ಸೋಮಣ್ಣ ಬಸರಗಿ ಬದುಕು.

Anti Conversion Bill: ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಈ ಕಾಯ್ದೆಯಲ್ಲಿರೋ ಅಂಶಗಳೇನು.?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more