Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Suvarna News   | Asianet News
Published : Dec 13, 2021, 10:16 AM IST

*  ಬೆಳೆಹಾನಿ ನೋಡಿ ಕಣ್ಣೀರಿಡುತ್ತಿರುವ ರೈತರು 
*  ಅಕಾಲಿಕ ಮಳೆ ದ್ರಾಕ್ಷಿ ಬೆಳೆ ಹಾಳು 
*  ದ್ರಾಕ್ಷಿ ಹಾಳಾಗಿದ್ದರಿಂದ ತಲೆ ಮೇಲೆ ಕೈಹೊತ್ತು ಕೂತ ರೈತ
 

ವಿಜಯಪುರ(ಡಿ.13):  ಹವಾಮಾನ ವೈಪರೀತ್ಯಕ್ಕೆ ದ್ರಾಕ್ಷಿ ಬೆಳೆ ಹಾಳಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬೆಳೆಹಾನಿಯನ್ನ ನೋಡಿದ ರೈತರು ಕಣ್ಣೀರಿಡುತ್ತಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಎದುರು ರೈತ ಸೋಮಣ್ಣ ಬಸರಗಿ ಎಂಬುವರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಏಳು ಎಕರೆಯಲ್ಲಿ ಬೆಳೆದ ದ್ರಾಕ್ಷಿ ಬೆಳೆ ಅಕಾಲಿಕವಾಗಿ ಸುರಿದ ಮಳೆ ಸಂಪೂರ್ಣವಾಗಿ ಹಾಳಾಗಿದೆ. ಇದರಿಂದಾಗಿ ರೈತ ಸೋಮಣ್ಣ ಬಸರಗಿ ಕಂಗಾಲಾಗಿ ಹೋಗಿದ್ದಾನೆ. ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾಳಾಗಿದ್ದರಿಂದ ರೈತ ತಲೆ ಮೇಲೆ ಕೈಹೊತ್ತು ಕೂತಿದ್ದಾನೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ರೈತ ಸೋಮಣ್ಣ ಬಸರಗಿ ಬದುಕು.

Anti Conversion Bill: ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಈ ಕಾಯ್ದೆಯಲ್ಲಿರೋ ಅಂಶಗಳೇನು.?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more