ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

Published : Jan 26, 2023, 12:13 PM IST

ದ್ರಾಕ್ಷಿ ಸೀಸನ್‌‌ನಲ್ಲಿ ಹಕ್ಕಿ-ಪಕ್ಷಿಗಳ ಹಾವಳಿಗೆ ರೈತರು ಕಂಗಾಲಾಗಿದ್ದು, ಇದೀಗ ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆಗೆ ರೈತರು ಮುಂದಾಗಿದ್ದಾರೆ. 
 

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಣ್ಣುರು ಗ್ರಾಮದ ಶಿವಾನಂದ ಕಲಬುರಗಿ ಎನ್ನವವರ ಜಮೀನಿನಲ್ಲಿ ಸೌಂಡ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ಇದರಲ್ಲಿ ಗನ್ ಫೈರಿಂಗ್ ಸೌಂಡ್ ಬಳಕೆ ಮಾಡಲಾಗಿದೆ.ಸೋಲಾರ್ ಮೂಲಕ ಸೌಂಡ್ ಸಿಸ್ಟಮ್ ವರ್ಕ್ ಆಗುತ್ತೆ. ಸೌಂಡ್‌ಗೆ ಬೆದರಿ ದ್ರಾಕ್ಷಿ ಹೊಲಗಳತ್ತ ಪಕ್ಷಿಗಳು ಸುಳಿಯಲ್ಲ. ಪ್ರತಿ ಎಕರೆಗೆ 2 ಸೋಲಾರ್ ಸೌಂಡ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ದ್ರಾಕ್ಷಿ ಕಾಯಲು ತಿಂಗಳಿಗೆ 15-20 ಸಾವಿರ ವ್ಯಯಿಸುತ್ತಿದ್ದ ರೈತರು, ಈಗ 1-2 ಸಾವಿರದಲ್ಲೇ  ಸೌಂಡ್ ಸೆಕ್ಯೂರಿಟಿ ಗಾರ್ಡ್  ರೆಡಿ ಮಾಡಿದ್ದಾರೆ. ಕೇವಲ ಇವರ ಒಂದೇ ಜಮೀನಿನಲ್ಲಿ ಅಲ್ಲದೇ, ಮಣ್ಣೂರು, ಮಸೂತಿ ಹಾಗೂ ಕಾರಜೋಳ ಭಾಗದ ಹಳ್ಳಿಗಳಲ್ಲಿ ದ್ರಾಕ್ಷಿಯನ್ನು ಕಾಯಲು ಸೌಂಡ್ ಸಿಸ್ಟಮ್ ಬಳಕೆ ಮಾಡಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more