ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

Published : Jan 26, 2023, 12:13 PM IST

ದ್ರಾಕ್ಷಿ ಸೀಸನ್‌‌ನಲ್ಲಿ ಹಕ್ಕಿ-ಪಕ್ಷಿಗಳ ಹಾವಳಿಗೆ ರೈತರು ಕಂಗಾಲಾಗಿದ್ದು, ಇದೀಗ ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆಗೆ ರೈತರು ಮುಂದಾಗಿದ್ದಾರೆ. 
 

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಣ್ಣುರು ಗ್ರಾಮದ ಶಿವಾನಂದ ಕಲಬುರಗಿ ಎನ್ನವವರ ಜಮೀನಿನಲ್ಲಿ ಸೌಂಡ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ಇದರಲ್ಲಿ ಗನ್ ಫೈರಿಂಗ್ ಸೌಂಡ್ ಬಳಕೆ ಮಾಡಲಾಗಿದೆ.ಸೋಲಾರ್ ಮೂಲಕ ಸೌಂಡ್ ಸಿಸ್ಟಮ್ ವರ್ಕ್ ಆಗುತ್ತೆ. ಸೌಂಡ್‌ಗೆ ಬೆದರಿ ದ್ರಾಕ್ಷಿ ಹೊಲಗಳತ್ತ ಪಕ್ಷಿಗಳು ಸುಳಿಯಲ್ಲ. ಪ್ರತಿ ಎಕರೆಗೆ 2 ಸೋಲಾರ್ ಸೌಂಡ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ದ್ರಾಕ್ಷಿ ಕಾಯಲು ತಿಂಗಳಿಗೆ 15-20 ಸಾವಿರ ವ್ಯಯಿಸುತ್ತಿದ್ದ ರೈತರು, ಈಗ 1-2 ಸಾವಿರದಲ್ಲೇ  ಸೌಂಡ್ ಸೆಕ್ಯೂರಿಟಿ ಗಾರ್ಡ್  ರೆಡಿ ಮಾಡಿದ್ದಾರೆ. ಕೇವಲ ಇವರ ಒಂದೇ ಜಮೀನಿನಲ್ಲಿ ಅಲ್ಲದೇ, ಮಣ್ಣೂರು, ಮಸೂತಿ ಹಾಗೂ ಕಾರಜೋಳ ಭಾಗದ ಹಳ್ಳಿಗಳಲ್ಲಿ ದ್ರಾಕ್ಷಿಯನ್ನು ಕಾಯಲು ಸೌಂಡ್ ಸಿಸ್ಟಮ್ ಬಳಕೆ ಮಾಡಲಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more