ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

Published : Jan 26, 2023, 12:13 PM IST

ದ್ರಾಕ್ಷಿ ಸೀಸನ್‌‌ನಲ್ಲಿ ಹಕ್ಕಿ-ಪಕ್ಷಿಗಳ ಹಾವಳಿಗೆ ರೈತರು ಕಂಗಾಲಾಗಿದ್ದು, ಇದೀಗ ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆಗೆ ರೈತರು ಮುಂದಾಗಿದ್ದಾರೆ. 
 

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಣ್ಣುರು ಗ್ರಾಮದ ಶಿವಾನಂದ ಕಲಬುರಗಿ ಎನ್ನವವರ ಜಮೀನಿನಲ್ಲಿ ಸೌಂಡ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ಇದರಲ್ಲಿ ಗನ್ ಫೈರಿಂಗ್ ಸೌಂಡ್ ಬಳಕೆ ಮಾಡಲಾಗಿದೆ.ಸೋಲಾರ್ ಮೂಲಕ ಸೌಂಡ್ ಸಿಸ್ಟಮ್ ವರ್ಕ್ ಆಗುತ್ತೆ. ಸೌಂಡ್‌ಗೆ ಬೆದರಿ ದ್ರಾಕ್ಷಿ ಹೊಲಗಳತ್ತ ಪಕ್ಷಿಗಳು ಸುಳಿಯಲ್ಲ. ಪ್ರತಿ ಎಕರೆಗೆ 2 ಸೋಲಾರ್ ಸೌಂಡ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ದ್ರಾಕ್ಷಿ ಕಾಯಲು ತಿಂಗಳಿಗೆ 15-20 ಸಾವಿರ ವ್ಯಯಿಸುತ್ತಿದ್ದ ರೈತರು, ಈಗ 1-2 ಸಾವಿರದಲ್ಲೇ  ಸೌಂಡ್ ಸೆಕ್ಯೂರಿಟಿ ಗಾರ್ಡ್  ರೆಡಿ ಮಾಡಿದ್ದಾರೆ. ಕೇವಲ ಇವರ ಒಂದೇ ಜಮೀನಿನಲ್ಲಿ ಅಲ್ಲದೇ, ಮಣ್ಣೂರು, ಮಸೂತಿ ಹಾಗೂ ಕಾರಜೋಳ ಭಾಗದ ಹಳ್ಳಿಗಳಲ್ಲಿ ದ್ರಾಕ್ಷಿಯನ್ನು ಕಾಯಲು ಸೌಂಡ್ ಸಿಸ್ಟಮ್ ಬಳಕೆ ಮಾಡಲಾಗಿದೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more