ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆ: ವಾವ್.. ರೈತರ ಪ್ಲಾನ್ ಸೂಪರ್

Published : Jan 26, 2023, 12:13 PM IST

ದ್ರಾಕ್ಷಿ ಸೀಸನ್‌‌ನಲ್ಲಿ ಹಕ್ಕಿ-ಪಕ್ಷಿಗಳ ಹಾವಳಿಗೆ ರೈತರು ಕಂಗಾಲಾಗಿದ್ದು, ಇದೀಗ ಗನ್ ಫೈರಿಂಗ್ ಸೌಂಡ್ ಬಳಸಿ ದ್ರಾಕ್ಷಿ ರಕ್ಷಣೆಗೆ ರೈತರು ಮುಂದಾಗಿದ್ದಾರೆ. 
 

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಣ್ಣುರು ಗ್ರಾಮದ ಶಿವಾನಂದ ಕಲಬುರಗಿ ಎನ್ನವವರ ಜಮೀನಿನಲ್ಲಿ ಸೌಂಡ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ಇದರಲ್ಲಿ ಗನ್ ಫೈರಿಂಗ್ ಸೌಂಡ್ ಬಳಕೆ ಮಾಡಲಾಗಿದೆ.ಸೋಲಾರ್ ಮೂಲಕ ಸೌಂಡ್ ಸಿಸ್ಟಮ್ ವರ್ಕ್ ಆಗುತ್ತೆ. ಸೌಂಡ್‌ಗೆ ಬೆದರಿ ದ್ರಾಕ್ಷಿ ಹೊಲಗಳತ್ತ ಪಕ್ಷಿಗಳು ಸುಳಿಯಲ್ಲ. ಪ್ರತಿ ಎಕರೆಗೆ 2 ಸೋಲಾರ್ ಸೌಂಡ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ದ್ರಾಕ್ಷಿ ಕಾಯಲು ತಿಂಗಳಿಗೆ 15-20 ಸಾವಿರ ವ್ಯಯಿಸುತ್ತಿದ್ದ ರೈತರು, ಈಗ 1-2 ಸಾವಿರದಲ್ಲೇ  ಸೌಂಡ್ ಸೆಕ್ಯೂರಿಟಿ ಗಾರ್ಡ್  ರೆಡಿ ಮಾಡಿದ್ದಾರೆ. ಕೇವಲ ಇವರ ಒಂದೇ ಜಮೀನಿನಲ್ಲಿ ಅಲ್ಲದೇ, ಮಣ್ಣೂರು, ಮಸೂತಿ ಹಾಗೂ ಕಾರಜೋಳ ಭಾಗದ ಹಳ್ಳಿಗಳಲ್ಲಿ ದ್ರಾಕ್ಷಿಯನ್ನು ಕಾಯಲು ಸೌಂಡ್ ಸಿಸ್ಟಮ್ ಬಳಕೆ ಮಾಡಲಾಗಿದೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more