BMTC, ಮೆಟ್ರೋ ಆರಂಭಕ್ಕೆ ಗ್ರೀನ್ ಸಿಗ್ನಲ್?  ಯಾವತ್ತಿನಿಂದ ಆರಂಭ!

BMTC, ಮೆಟ್ರೋ ಆರಂಭಕ್ಕೆ ಗ್ರೀನ್ ಸಿಗ್ನಲ್?  ಯಾವತ್ತಿನಿಂದ ಆರಂಭ!

Published : May 07, 2020, 09:56 PM ISTUpdated : May 07, 2020, 10:01 PM IST

ಬೆಂಗಳೂರಿನಲ್ಲಿ ಬಿಎಂಟಿಸಿ, ಮೆಟ್ರೋ ಆರಂಭಕ್ಕೆ ಗ್ರೀನ್ ಸಿಗ್ನಲ್/ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಭೆಯಲ್ಲಿ ಚರ್ಚೆ/ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ

ಬೆಂಗಳೂರು(ಮೇ 07)  ಬೆಂಗಳೂರಿನಲ್ಲಿ ಸಾರಿಗೆ ಸಂಚಾರ ಆರಂಭವಾಗುತ್ತಾ? ಮೆಟ್ರೋ ಮತ್ತು ಬಿಎಂಟಿಸಿ ಬಸ್ ಆರಂಭವಾಗಲಿದೇಯಾ? ಎನ್ನುವಂತ ಪ್ರಶ್ನೆ ಮೂಡಿದೆ.

ಇದನ್ನೂ ನೋಡಿ | ಚೀನಾದಿಂದ ಭಾರತದತ್ತ ಮುಖ ಮಾಡಿದ ವಿದೇಶಿ ಕಂಪನಿಗಳು..!...

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಭೆ ನಡೆಸಿದ್ದು ರೆಡ್ ಜೋನ್ ನಲ್ಲಿಯೂ ಸಹ ಸಾರಿಗೆ ಆರಂಭವಾಗುವ ಮಾತುಗಳು ಕೇಳಿ ಬಂದಿವೆ. ಸಾಮಾಜಿಕ ಅಂತರ ಸೇರಿದಂತೆ ಇತರ ಲಾಕ್ ಡೌನ್ ನಿಯಮಗಳನ್ನು ಪಾಲಿಸುವುದು ಅನಿವಾರ್ಯವಾಗಿತ್ತದೆ. 

ಡಿಸಿಎಂ ಗೋವಿಂದ ಕಾರಜೋಳ ವಿರುದ್ಧ ರಾಜಕೀಯ ಪಿತೂರಿ..?

"

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ