KSRTC ಬಸ್‌ಗೆ ಮುಗಿಬಿದ್ದ ಪ್ರಯಾಣಿಕರು: ಮುಂಗಡ ಟಿಕೆಟ್‌ ಖರೀದಿಸಿದವರಿಗೆ ಮಾತ್ರ ಅವಕಾಶ..!

KSRTC ಬಸ್‌ಗೆ ಮುಗಿಬಿದ್ದ ಪ್ರಯಾಣಿಕರು: ಮುಂಗಡ ಟಿಕೆಟ್‌ ಖರೀದಿಸಿದವರಿಗೆ ಮಾತ್ರ ಅವಕಾಶ..!

Suvarna News   | Asianet News
Published : May 20, 2020, 12:11 PM IST

ಸಾರಿಗೆ ಸಂಚಾರ ಆರಂಭ| ಹುಬ್ಬಳ್ಳಿ ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರು ಜನರು| ವಿಜಯಪುರದಲ್ಲಿ ಇಂದು ಹೆಚ್ಚಾಗಿ ಪ್ರಯಾಣಿಕರು ಬಸ್‌ ನಿಲ್ದಾಣದತ್ತ ಆಗಮಿಸುತ್ತಿದ್ದಾರೆ| ಬಸ್‌ ಹತ್ತುವ ಮುನ್ನ ಎಲ್ಲ ಪ್ರಯಾಣಿಕರಿಗೆ ಸ್ಕ್ರೀನಿಂಗ್|

ಹುಬ್ಬಳ್ಳಿ/ವಿಜಯಪುರ(ಮೇ.20): ರಾಜ್ಯಾದ್ಯಂತ ಸಾರಿಗೆ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಹಾಸನ ಈ ಭಾಗಗಳಿಗೆ ತೆರಳಲು ಪ್ರಯಾಣಿಕರು ಆಗಮಿಸುತ್ತಿದ್ದಾರೆ. 

ಬಣಗುಡುತ್ತಿದೆ BMTC ಬಸ್ ನಿಲ್ದಾಣ, ಆದ್ರೆ KSRTC ಫುಲ್ ರಶ್..!

ಇನ್ನು ವಿಜಯಪುರದಲ್ಲಿ ನಿನ್ನೆಗಿಂತ ಇಂದು ಹೆಚ್ಚಾಗಿ ಪ್ರಯಾಣಿಕರು ಬಸ್‌ ನಿಲ್ದಾಣದತ್ತ ಆಗಮಿಸುತ್ತಿದ್ದಾರೆ. ನಗರದ ಕೇಂದ್ರ ಬಸ್‌ ನಿಲ್ದಾಣದಿಂದ ಪ್ರಮುಖ ನಗರ ಹಾಗೂ ಗ್ರಾಮೀಣ ಭಾಗಗಳಿಗೆ ಬಸ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬಸ್‌ ಹತ್ತುವ ಮುನ್ನ ಎಲ್ಲ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡಲಾಗುತ್ತಿದೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್