KSRTC ಬಸ್‌ಗೆ ಮುಗಿಬಿದ್ದ ಪ್ರಯಾಣಿಕರು: ಮುಂಗಡ ಟಿಕೆಟ್‌ ಖರೀದಿಸಿದವರಿಗೆ ಮಾತ್ರ ಅವಕಾಶ..!

KSRTC ಬಸ್‌ಗೆ ಮುಗಿಬಿದ್ದ ಪ್ರಯಾಣಿಕರು: ಮುಂಗಡ ಟಿಕೆಟ್‌ ಖರೀದಿಸಿದವರಿಗೆ ಮಾತ್ರ ಅವಕಾಶ..!

Published : May 20, 2020, 12:11 PM IST

ಸಾರಿಗೆ ಸಂಚಾರ ಆರಂಭ| ಹುಬ್ಬಳ್ಳಿ ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರು ಜನರು| ವಿಜಯಪುರದಲ್ಲಿ ಇಂದು ಹೆಚ್ಚಾಗಿ ಪ್ರಯಾಣಿಕರು ಬಸ್‌ ನಿಲ್ದಾಣದತ್ತ ಆಗಮಿಸುತ್ತಿದ್ದಾರೆ| ಬಸ್‌ ಹತ್ತುವ ಮುನ್ನ ಎಲ್ಲ ಪ್ರಯಾಣಿಕರಿಗೆ ಸ್ಕ್ರೀನಿಂಗ್|

ಹುಬ್ಬಳ್ಳಿ/ವಿಜಯಪುರ(ಮೇ.20): ರಾಜ್ಯಾದ್ಯಂತ ಸಾರಿಗೆ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಹಾಸನ ಈ ಭಾಗಗಳಿಗೆ ತೆರಳಲು ಪ್ರಯಾಣಿಕರು ಆಗಮಿಸುತ್ತಿದ್ದಾರೆ. 

ಬಣಗುಡುತ್ತಿದೆ BMTC ಬಸ್ ನಿಲ್ದಾಣ, ಆದ್ರೆ KSRTC ಫುಲ್ ರಶ್..!

ಇನ್ನು ವಿಜಯಪುರದಲ್ಲಿ ನಿನ್ನೆಗಿಂತ ಇಂದು ಹೆಚ್ಚಾಗಿ ಪ್ರಯಾಣಿಕರು ಬಸ್‌ ನಿಲ್ದಾಣದತ್ತ ಆಗಮಿಸುತ್ತಿದ್ದಾರೆ. ನಗರದ ಕೇಂದ್ರ ಬಸ್‌ ನಿಲ್ದಾಣದಿಂದ ಪ್ರಮುಖ ನಗರ ಹಾಗೂ ಗ್ರಾಮೀಣ ಭಾಗಗಳಿಗೆ ಬಸ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬಸ್‌ ಹತ್ತುವ ಮುನ್ನ ಎಲ್ಲ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡಲಾಗುತ್ತಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?