KSRTC ಬಸ್‌ಗೆ ಮುಗಿಬಿದ್ದ ಪ್ರಯಾಣಿಕರು: ಮುಂಗಡ ಟಿಕೆಟ್‌ ಖರೀದಿಸಿದವರಿಗೆ ಮಾತ್ರ ಅವಕಾಶ..!

KSRTC ಬಸ್‌ಗೆ ಮುಗಿಬಿದ್ದ ಪ್ರಯಾಣಿಕರು: ಮುಂಗಡ ಟಿಕೆಟ್‌ ಖರೀದಿಸಿದವರಿಗೆ ಮಾತ್ರ ಅವಕಾಶ..!

Suvarna News   | Asianet News
Published : May 20, 2020, 12:11 PM IST

ಸಾರಿಗೆ ಸಂಚಾರ ಆರಂಭ| ಹುಬ್ಬಳ್ಳಿ ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರು ಜನರು| ವಿಜಯಪುರದಲ್ಲಿ ಇಂದು ಹೆಚ್ಚಾಗಿ ಪ್ರಯಾಣಿಕರು ಬಸ್‌ ನಿಲ್ದಾಣದತ್ತ ಆಗಮಿಸುತ್ತಿದ್ದಾರೆ| ಬಸ್‌ ಹತ್ತುವ ಮುನ್ನ ಎಲ್ಲ ಪ್ರಯಾಣಿಕರಿಗೆ ಸ್ಕ್ರೀನಿಂಗ್|

ಹುಬ್ಬಳ್ಳಿ/ವಿಜಯಪುರ(ಮೇ.20): ರಾಜ್ಯಾದ್ಯಂತ ಸಾರಿಗೆ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರದ ಕೇಂದ್ರ ಬಸ್‌ ನಿಲ್ದಾಣಕ್ಕೆ ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಹಾಸನ ಈ ಭಾಗಗಳಿಗೆ ತೆರಳಲು ಪ್ರಯಾಣಿಕರು ಆಗಮಿಸುತ್ತಿದ್ದಾರೆ. 

ಬಣಗುಡುತ್ತಿದೆ BMTC ಬಸ್ ನಿಲ್ದಾಣ, ಆದ್ರೆ KSRTC ಫುಲ್ ರಶ್..!

ಇನ್ನು ವಿಜಯಪುರದಲ್ಲಿ ನಿನ್ನೆಗಿಂತ ಇಂದು ಹೆಚ್ಚಾಗಿ ಪ್ರಯಾಣಿಕರು ಬಸ್‌ ನಿಲ್ದಾಣದತ್ತ ಆಗಮಿಸುತ್ತಿದ್ದಾರೆ. ನಗರದ ಕೇಂದ್ರ ಬಸ್‌ ನಿಲ್ದಾಣದಿಂದ ಪ್ರಮುಖ ನಗರ ಹಾಗೂ ಗ್ರಾಮೀಣ ಭಾಗಗಳಿಗೆ ಬಸ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬಸ್‌ ಹತ್ತುವ ಮುನ್ನ ಎಲ್ಲ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡಲಾಗುತ್ತಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?