ಗ್ರೀನ್‌ ಝೋನ್‌ನಲ್ಲಿ ಯಾವುದಕ್ಕೆ ವಿನಾಯ್ತಿ.? ರಾಯಚೂರಲ್ಲಿ ಏನೇನ್‌ ಸಿಗುತ್ತೆ..?

ಗ್ರೀನ್‌ ಝೋನ್‌ನಲ್ಲಿ ಯಾವುದಕ್ಕೆ ವಿನಾಯ್ತಿ.? ರಾಯಚೂರಲ್ಲಿ ಏನೇನ್‌ ಸಿಗುತ್ತೆ..?

Suvarna News   | Asianet News
Published : Apr 29, 2020, 12:46 PM IST

ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌| ಸಲೂನ್‌, ಶಾಪಿಂಗ್‌ ಮಾಲ್‌ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿಗಳನ್ನ ತೆರೆಯಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ| ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಕೈಗಾರಿಕೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ|

ರಾಯಚೂರು(ಏ.29): ರಾಜ್ಯದ ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಿಕೆ ಮಾಡಿದೆ. ಇಂದಿನಿಂದ(ಬುಧವಾರ) ಜಿಲ್ಲಾದ್ಯಂತ ಸಲೂನ್‌, ಶಾಪಿಂಗ್‌ ಮಾಲ್‌ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿಗಳನ್ನ ತೆರೆಯಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. 

ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

ಹೀಗಾಗಿ ಜಿಲ್ಲೆಯ ಜನತೆ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಕೈಗಾರಿಕೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಯಚೂರು ಜಿಲ್ಲೆಯಲ್ಲಿ ಇದೂವರೆಗೂ ಒಂದು ಕೊರೋನಾ ಪಾಸಿಟಿವ್‌ ಕೇಸ್‌ಗಳಿಲ್ಲ. ಹೀಗಾಗಿ ರಾಯಚೂರು ಜಿಲ್ಲೆ ಗ್ರೀನ್‌ ಝೋನ್‌ನಲ್ಲಿದೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!