ಗ್ರೀನ್‌ ಝೋನ್‌ನಲ್ಲಿ ಯಾವುದಕ್ಕೆ ವಿನಾಯ್ತಿ.? ರಾಯಚೂರಲ್ಲಿ ಏನೇನ್‌ ಸಿಗುತ್ತೆ..?

ಗ್ರೀನ್‌ ಝೋನ್‌ನಲ್ಲಿ ಯಾವುದಕ್ಕೆ ವಿನಾಯ್ತಿ.? ರಾಯಚೂರಲ್ಲಿ ಏನೇನ್‌ ಸಿಗುತ್ತೆ..?

Suvarna News   | Asianet News
Published : Apr 29, 2020, 12:46 PM IST

ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌| ಸಲೂನ್‌, ಶಾಪಿಂಗ್‌ ಮಾಲ್‌ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿಗಳನ್ನ ತೆರೆಯಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ| ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಕೈಗಾರಿಕೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ|

ರಾಯಚೂರು(ಏ.29): ರಾಜ್ಯದ ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಿಕೆ ಮಾಡಿದೆ. ಇಂದಿನಿಂದ(ಬುಧವಾರ) ಜಿಲ್ಲಾದ್ಯಂತ ಸಲೂನ್‌, ಶಾಪಿಂಗ್‌ ಮಾಲ್‌ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿಗಳನ್ನ ತೆರೆಯಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. 

ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

ಹೀಗಾಗಿ ಜಿಲ್ಲೆಯ ಜನತೆ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಕೈಗಾರಿಕೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಯಚೂರು ಜಿಲ್ಲೆಯಲ್ಲಿ ಇದೂವರೆಗೂ ಒಂದು ಕೊರೋನಾ ಪಾಸಿಟಿವ್‌ ಕೇಸ್‌ಗಳಿಲ್ಲ. ಹೀಗಾಗಿ ರಾಯಚೂರು ಜಿಲ್ಲೆ ಗ್ರೀನ್‌ ಝೋನ್‌ನಲ್ಲಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!