ಗ್ರೀನ್‌ ಝೋನ್‌ನಲ್ಲಿ ಯಾವುದಕ್ಕೆ ವಿನಾಯ್ತಿ.? ರಾಯಚೂರಲ್ಲಿ ಏನೇನ್‌ ಸಿಗುತ್ತೆ..?

ಗ್ರೀನ್‌ ಝೋನ್‌ನಲ್ಲಿ ಯಾವುದಕ್ಕೆ ವಿನಾಯ್ತಿ.? ರಾಯಚೂರಲ್ಲಿ ಏನೇನ್‌ ಸಿಗುತ್ತೆ..?

Suvarna News   | Asianet News
Published : Apr 29, 2020, 12:46 PM IST

ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌| ಸಲೂನ್‌, ಶಾಪಿಂಗ್‌ ಮಾಲ್‌ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿಗಳನ್ನ ತೆರೆಯಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ| ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಕೈಗಾರಿಕೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ|

ರಾಯಚೂರು(ಏ.29): ರಾಜ್ಯದ ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಿಕೆ ಮಾಡಿದೆ. ಇಂದಿನಿಂದ(ಬುಧವಾರ) ಜಿಲ್ಲಾದ್ಯಂತ ಸಲೂನ್‌, ಶಾಪಿಂಗ್‌ ಮಾಲ್‌ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿಗಳನ್ನ ತೆರೆಯಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. 

ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

ಹೀಗಾಗಿ ಜಿಲ್ಲೆಯ ಜನತೆ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಕೈಗಾರಿಕೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಯಚೂರು ಜಿಲ್ಲೆಯಲ್ಲಿ ಇದೂವರೆಗೂ ಒಂದು ಕೊರೋನಾ ಪಾಸಿಟಿವ್‌ ಕೇಸ್‌ಗಳಿಲ್ಲ. ಹೀಗಾಗಿ ರಾಯಚೂರು ಜಿಲ್ಲೆ ಗ್ರೀನ್‌ ಝೋನ್‌ನಲ್ಲಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!