ಗ್ರೀನ್‌ ಝೋನ್‌ನಲ್ಲಿ ಯಾವುದಕ್ಕೆ ವಿನಾಯ್ತಿ.? ರಾಯಚೂರಲ್ಲಿ ಏನೇನ್‌ ಸಿಗುತ್ತೆ..?

ಗ್ರೀನ್‌ ಝೋನ್‌ನಲ್ಲಿ ಯಾವುದಕ್ಕೆ ವಿನಾಯ್ತಿ.? ರಾಯಚೂರಲ್ಲಿ ಏನೇನ್‌ ಸಿಗುತ್ತೆ..?

Suvarna News   | Asianet News
Published : Apr 29, 2020, 12:46 PM IST

ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌| ಸಲೂನ್‌, ಶಾಪಿಂಗ್‌ ಮಾಲ್‌ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿಗಳನ್ನ ತೆರೆಯಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ| ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಕೈಗಾರಿಕೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ|

ರಾಯಚೂರು(ಏ.29): ರಾಜ್ಯದ ಗ್ರೀನ್‌ ಝೋನ್‌ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಿಕೆ ಮಾಡಿದೆ. ಇಂದಿನಿಂದ(ಬುಧವಾರ) ಜಿಲ್ಲಾದ್ಯಂತ ಸಲೂನ್‌, ಶಾಪಿಂಗ್‌ ಮಾಲ್‌ ಹೊರತು ಪಡಿಸಿ ಎಲ್ಲ ರೀತಿಯ ಅಂಗಡಿಗಳನ್ನ ತೆರೆಯಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. 

ಭಾರತ-ಕೊಲ್ಲಿ ರಾಷ್ಟ್ರಗಳ ನಡುವೆ ಕೊಳ್ಳಿ ಇಟ್ಟವರು ಯಾರು..?

ಹೀಗಾಗಿ ಜಿಲ್ಲೆಯ ಜನತೆ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ಕೈಗಾರಿಕೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಯಚೂರು ಜಿಲ್ಲೆಯಲ್ಲಿ ಇದೂವರೆಗೂ ಒಂದು ಕೊರೋನಾ ಪಾಸಿಟಿವ್‌ ಕೇಸ್‌ಗಳಿಲ್ಲ. ಹೀಗಾಗಿ ರಾಯಚೂರು ಜಿಲ್ಲೆ ಗ್ರೀನ್‌ ಝೋನ್‌ನಲ್ಲಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?