ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

Published : Jul 02, 2023, 09:52 AM IST

ಗೃಹಜ್ಯೋತಿ ಯೋಜನೆಗೆ ಇಲ್ಲಿತನಕ 89 ಲಕ್ಷ ಜನ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದಾರೆ.
 

ಬೆಂಗಳೂರು: ಗೃಹಜ್ಯೋತಿ ಯೋಜನೆ ಜುಲೈ 1ರಿಂದ ಜಾರಿಯಾಗಿದೆ. ಇಲ್ಲಿತನಕ ಸುಮಾರು 89 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಮಾತ್ರ ಉಚಿತ ವಿದ್ಯುತ್‌ ಸಿಗಲಿದೆ. ಅಲ್ಲದೇ ಇದಕ್ಕೆ ಕೊನೆ ದಿನಾಂಕ ಇರುವುದಿಲ್ಲ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗೆ ಹೇಳಿದ್ದಾರೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದುವರೆದಿದ್ದು, ಎಲ್ಲಾ ಸರ್ವರ್‌ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಅರ್ಜಿ ಸಲ್ಲಿಸಿದವರಲ್ಲಿ 200 ಯೂನಿಟ್‌ ಒಳಗೆ ಬಳಕೆ ಮಾಡುವವರು ಮಾತ್ರ ಇದರ ಫಲಾನುಭವಿಗಳು ಆಗಬಹುದು.ಒಟ್ಟು 2 ಕೋಟಿಗೂ ಅಧಿಕ ಜನ ಫಲಾನುಭವಿಗಳಿದ್ದಾರೆ ಎಂದು ಮಹಾಂತೇಶ್‌ ಬೀಳಗೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌: 6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ ?

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!