ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

Published : Jul 02, 2023, 09:52 AM IST

ಗೃಹಜ್ಯೋತಿ ಯೋಜನೆಗೆ ಇಲ್ಲಿತನಕ 89 ಲಕ್ಷ ಜನ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದಾರೆ.
 

ಬೆಂಗಳೂರು: ಗೃಹಜ್ಯೋತಿ ಯೋಜನೆ ಜುಲೈ 1ರಿಂದ ಜಾರಿಯಾಗಿದೆ. ಇಲ್ಲಿತನಕ ಸುಮಾರು 89 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಮಾತ್ರ ಉಚಿತ ವಿದ್ಯುತ್‌ ಸಿಗಲಿದೆ. ಅಲ್ಲದೇ ಇದಕ್ಕೆ ಕೊನೆ ದಿನಾಂಕ ಇರುವುದಿಲ್ಲ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗೆ ಹೇಳಿದ್ದಾರೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದುವರೆದಿದ್ದು, ಎಲ್ಲಾ ಸರ್ವರ್‌ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಅರ್ಜಿ ಸಲ್ಲಿಸಿದವರಲ್ಲಿ 200 ಯೂನಿಟ್‌ ಒಳಗೆ ಬಳಕೆ ಮಾಡುವವರು ಮಾತ್ರ ಇದರ ಫಲಾನುಭವಿಗಳು ಆಗಬಹುದು.ಒಟ್ಟು 2 ಕೋಟಿಗೂ ಅಧಿಕ ಜನ ಫಲಾನುಭವಿಗಳಿದ್ದಾರೆ ಎಂದು ಮಹಾಂತೇಶ್‌ ಬೀಳಗೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌: 6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!