ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

ಕರುನಾಡಿನಲ್ಲಿ ಗೃಹಜ್ಯೋತಿ ಯೋಜನೆ ಜಾರಿ: ಈ ಬಗ್ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದೇನು ?

Published : Jul 02, 2023, 09:52 AM IST

ಗೃಹಜ್ಯೋತಿ ಯೋಜನೆಗೆ ಇಲ್ಲಿತನಕ 89 ಲಕ್ಷ ಜನ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗಿ ಹೇಳಿದ್ದಾರೆ.
 

ಬೆಂಗಳೂರು: ಗೃಹಜ್ಯೋತಿ ಯೋಜನೆ ಜುಲೈ 1ರಿಂದ ಜಾರಿಯಾಗಿದೆ. ಇಲ್ಲಿತನಕ ಸುಮಾರು 89 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಮಾತ್ರ ಉಚಿತ ವಿದ್ಯುತ್‌ ಸಿಗಲಿದೆ. ಅಲ್ಲದೇ ಇದಕ್ಕೆ ಕೊನೆ ದಿನಾಂಕ ಇರುವುದಿಲ್ಲ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಬೆಸ್ಕಾಂ ಎಂಡಿ ಮಹಾಂತೇಶ್‌ ಬೀಳಗೆ ಹೇಳಿದ್ದಾರೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದುವರೆದಿದ್ದು, ಎಲ್ಲಾ ಸರ್ವರ್‌ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಅರ್ಜಿ ಸಲ್ಲಿಸಿದವರಲ್ಲಿ 200 ಯೂನಿಟ್‌ ಒಳಗೆ ಬಳಕೆ ಮಾಡುವವರು ಮಾತ್ರ ಇದರ ಫಲಾನುಭವಿಗಳು ಆಗಬಹುದು.ಒಟ್ಟು 2 ಕೋಟಿಗೂ ಅಧಿಕ ಜನ ಫಲಾನುಭವಿಗಳಿದ್ದಾರೆ ಎಂದು ಮಹಾಂತೇಶ್‌ ಬೀಳಗೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಅವಧಿಯಲ್ಲಿ ಪರಿಷ್ಕೃತವಾದ ಪಠ್ಯಕ್ಕೆ ಕೊಕ್‌: 6-10ನೇ ತರಗತಿ ಪಠ್ಯಗಳಲ್ಲಿ ತಿದ್ದುಪಡಿ, ಏನೇನು ಬದಲಾವಣೆ ಆಗಿದೆ ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!