ಸೂರಜ್‌ ರೇವಣ್ಣ ಪ್ರಕರಣ: ಹೋ ಏನಾಗಿದೆ, ಅವರು ಹಗರಣದಲ್ಲಿ ಸಿಕ್ರಾ? ಹಾಗಾದ್ರೆ ಶಿಕ್ಷೆ ಕಾದಿದೆ ಎಂದ ಜಿ.ಟಿ.ದೇವೇಗೌಡ

ಸೂರಜ್‌ ರೇವಣ್ಣ ಪ್ರಕರಣ: ಹೋ ಏನಾಗಿದೆ, ಅವರು ಹಗರಣದಲ್ಲಿ ಸಿಕ್ರಾ? ಹಾಗಾದ್ರೆ ಶಿಕ್ಷೆ ಕಾದಿದೆ ಎಂದ ಜಿ.ಟಿ.ದೇವೇಗೌಡ

Published : Jun 23, 2024, 01:36 PM ISTUpdated : Jun 23, 2024, 01:37 PM IST

ಸೂರಜ್ ರೇವಣ್ಣ ಬಂಧನದ ಬಗ್ಗೆ ನನಗೆ ಮಾಹಿತಿ ಇಲ್ಲ. ತಪ್ಪು ಮಾಡಿದವರ ಪರ ನಾವು ಯಾವುತ್ತು ನಿಲಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.
 

ಸೂರಜ್ ರೇವಣ್ಣ(Suraj Revanna) ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ(GT Deve Gowda) ಮಾತನಾಡಿದ್ದು, ಸೂರಜ್ ರೇವಣ್ಣ ಬಂಧನದ ಬಗ್ಗೆ ನನಗೆ ಮಾಹಿತಿ ಇಲ್ಲ. ನಿನ್ನೆಯಿಂದ ನಾನು ಹಲವು ಕಾರ್ಯಕ್ರಮಗಳಲ್ಲಿ ಬ್ಯೂಸಿ ಇದ್ದೆ. ಬೆಳಗ್ಗೆ ಪತ್ರಿಕೆ, ಟಿ.ವಿ ನೋಡಲು ಸಾಧ್ಯವಾಗಲಿಲ್ಲ. ಹೀಗಾಗಿ ಈ‌ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಪ್ರಜ್ವಲ್ ರೇವಣ್ಣ ವಿಚಾರದಲ್ಲೂ ನಮ್ಮ ಹಸ್ತಕ್ಷೇಪ ಇರಲಿಲ್ಲ. ತಪ್ಪು ಮಾಡಿದ್ರೆ ಶಿಕ್ಷೆಯಾಗಲಿ. ತಪ್ಪು ಮಾಡಿದವರ ಪರ ನಾವು ಯಾವುತ್ತು ನಿಲಲ್ಲ. ನನ್ನ ಮಗನೇ ಇರಲಿ, ನನ್ನ ಸಂಬಂಧಿಗಳೇ ಇರಲಿ ಯಾರೇ ತಪ್ಪು ಮಾಡಿದ್ರು ತಪ್ಪೆ. ಜನತದಾಳ ಯಾವತ್ತು ತಪ್ಪು ಮಾಡಿದವರ ಪರ ನಿಲ್ಲುವುದಿಲ್ಲ. ಸೂರಜ್ ರೇವಣ್ಣ ಬಂಧನದಿಂದ ಪಕ್ಷಕ್ಕೆ ಯಾಕೆ ಮುಜುಗರ. ರಾಜ್ಯದಲ್ಲಿ ಯಾರೋ ಒಬ್ಬ ತಪ್ಪು ಮಾಡಿದರೇ ಅದಕ್ಕೆ ಆರೂವರೆ ಕೋಟಿ ಜನ ಕಾರಣನಾ ? ಅಲ್ಲ ತಾನೇ ಇದು ಕೂಡ ಹಾಗೆ ಎಂದು ಮೈಸೂರಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸಲಿಂಗ ಕಾಮ ಆರೋಪ: ಈ ಬಗ್ಗೆ ಮಾತಾಡೋಕೆ ನಮಗೂ ಮುಜುಗರವಾಗುತ್ತೆ ಎಂದ ಚಲುವರಾಯಸ್ವಾಮಿ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ