ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ: ಜಿ ಟಿ ದೇವೇಗೌಡ

ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ: ಜಿ ಟಿ ದೇವೇಗೌಡ

Published : Apr 29, 2024, 10:59 AM IST

ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಜೆಡಿಎಸ್‌ ಮುಖಂಡ ಜಿ ಟಿ ದೇವೇಗೌಡ ಅವರು ಕಂಬನಿ ಮಿಡಿದಿದ್ದಾರೆ. ಪ್ರಸಾದ್‌ ಅವರು ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದ್ದವರು ಎಂದಿದ್ದಾರೆ. 

ವಿ ಶ್ರೀನಿವಾಸ ಪ್ರಸಾದ್ (V Srinivasa Prasad) ಅಗಲಿಕೆ ಹಿನ್ನೆಲೆ ರಾಜಕೀಯ ಗಣ್ಯರು ಇವರ  ಜೊತೆಗೆ ಇದ್ದ ಒಡನಾಟವನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಜೆಡಿಎಸ್‌ ಮುಖಂಡ ಜಿ ಟಿ ದೇವೇಗೌಡ (GT DeveGowda) ಕಂಬನಿ ಮಿಡಿದಿದ್ದು, ಅವರು ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದ್ದವರು, ಸರಳ, ಆದರ್ಶ ವ್ಯಕ್ತಿಯಾಗಿ ರಾಜಕೀಯ ಮಾಡಿದ ರಾಜಕಾರಣಿ ಎಂದು ಮೈಸೂರಲ್ಲಿ ಜಿ.ಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಅದರಲ್ಲೂ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ನಿವೃತ್ತಿ ಹೊಂದಿದ್ದ ಅವರು ಸರಳ ಹಾಗೂ ಆದರ್ಶ ವ್ಯಕ್ತಿಯಾಗಿ ರಾಜಕೀಯ ಮಾಡಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  Prajwal Revanna Sex Scandal: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿದೇಶಕ್ಕೆ ತೆರಳಿದ್ರಾ ಪ್ರಜ್ವಲ್ ರೇವಣ್ಣ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more