ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ: ಜಿ ಟಿ ದೇವೇಗೌಡ

ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ: ಜಿ ಟಿ ದೇವೇಗೌಡ

Published : Apr 29, 2024, 10:59 AM IST

ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಜೆಡಿಎಸ್‌ ಮುಖಂಡ ಜಿ ಟಿ ದೇವೇಗೌಡ ಅವರು ಕಂಬನಿ ಮಿಡಿದಿದ್ದಾರೆ. ಪ್ರಸಾದ್‌ ಅವರು ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದ್ದವರು ಎಂದಿದ್ದಾರೆ. 

ವಿ ಶ್ರೀನಿವಾಸ ಪ್ರಸಾದ್ (V Srinivasa Prasad) ಅಗಲಿಕೆ ಹಿನ್ನೆಲೆ ರಾಜಕೀಯ ಗಣ್ಯರು ಇವರ  ಜೊತೆಗೆ ಇದ್ದ ಒಡನಾಟವನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಜೆಡಿಎಸ್‌ ಮುಖಂಡ ಜಿ ಟಿ ದೇವೇಗೌಡ (GT DeveGowda) ಕಂಬನಿ ಮಿಡಿದಿದ್ದು, ಅವರು ಶೋಷಿತ ವರ್ಗದ ದನಿಯಾಗಿದ್ದರು, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದ್ದವರು, ಸರಳ, ಆದರ್ಶ ವ್ಯಕ್ತಿಯಾಗಿ ರಾಜಕೀಯ ಮಾಡಿದ ರಾಜಕಾರಣಿ ಎಂದು ಮೈಸೂರಲ್ಲಿ ಜಿ.ಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಅದರಲ್ಲೂ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ನಿವೃತ್ತಿ ಹೊಂದಿದ್ದ ಅವರು ಸರಳ ಹಾಗೂ ಆದರ್ಶ ವ್ಯಕ್ತಿಯಾಗಿ ರಾಜಕೀಯ ಮಾಡಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  Prajwal Revanna Sex Scandal: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿದೇಶಕ್ಕೆ ತೆರಳಿದ್ರಾ ಪ್ರಜ್ವಲ್ ರೇವಣ್ಣ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more