ಸಿಎಂ ಅನುಭವಿಸಿದ್ದ ಪಂಚೆ ಅವಮಾನದ ಆ ಕಥೆ ಏನು? ಪಂಚೆ ಹಾಕೋರೆಲ್ಲಾ ಬಡವರಲ್ಲ, ಪ್ಯಾಂಟ್ ಹಾಕೋರೆಲ್ಲಾ ಶ್ರೀಮಂತರಲ್ಲ..!

ಸಿಎಂ ಅನುಭವಿಸಿದ್ದ ಪಂಚೆ ಅವಮಾನದ ಆ ಕಥೆ ಏನು? ಪಂಚೆ ಹಾಕೋರೆಲ್ಲಾ ಬಡವರಲ್ಲ, ಪ್ಯಾಂಟ್ ಹಾಕೋರೆಲ್ಲಾ ಶ್ರೀಮಂತರಲ್ಲ..!

Published : Jul 19, 2024, 08:51 AM ISTUpdated : Jul 19, 2024, 08:52 AM IST

ಪಂಚೆ ಬ್ರಾಂಡ್ ಹಿಸ್ಟರಿಯೇ.. ರೋಮಾಂಚಕ.. ಇದು ಪಂಚೆ ವಿಷ್ಯ..!
ವಿಧಾನಸೌಧ ಮೆಟ್ಟಿಲೇರಿದ ಪಂಚೆ ಮ್ಯಾಟ್ರು..ಸದನದಲ್ಲಿ ಭಾರಿ ಚರ್ಚೆ..!
ಪಂಚೆ ತೊಟ್ಟ ರೈತನಿಗೆ ಅವಮಾನಿಸಿದ್ದಕ್ಕೆ ಕ್ರಮ.. ಜಿಟಿ ಮಾಲ್ ಲಾಕ್..!

ಪಂಚೆ..ರಾಜ್ಯದಲ್ಲಿ ಈಗ ಪಂಚೆಯದ್ದೇ ಸುದ್ದಿ. ಎಲ್ಲಿ ನೋಡಿದ್ರು ಪಂಚೆ(Dhoti) ಈಗ ಟ್ರೆಂಡ್ ಆಗ್ತಿದೆ. ಪಂಚೆ ತೊಟ್ಟ ರೈತನಿಗೆ(Farmer) ಅವಮಾನ ಮಾಡಿದ ಜಿಟಿಮಾಲ್(GT Mall) ಸಿಬ್ಬಂದಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗ್ತಿದ್ದಂತೆ ಇದೀಗ ಸದನದಲ್ಲೂ ಈ ಪಂಚೆ ಬಗ್ಗೆ ಚರ್ಚೆಯಾಗಿದೆ. ಆ ಬೆನ್ನಲ್ಲೇ ಪಂಚೆಗೆ ಅವಮಾನ ಮಾಡಿದ ಜಿಟಿ ಮಾಲ್‌ಗೆ 7 ದಿನ ಬೀಗ ಹಾಕಲು ಬಿಬಿಎಂಪಿ(BBMP) ಮುಂದಾಗಿದೆ. ಅಷ್ಟೆ ಲ್ದೆ ಈ ಪಂಚೆ ಬಿಸಿ ಸಿಎಂ ಸಿದ್ದರಾಮಯ್ಯನವರಿಗೂ ತಟ್ಟಿದ್ದಂತೆ. ಹಳ್ಳಿ ಮಂದಿಗೆ ಅದೊಂದು ಆಸೆ ಇರುತ್ತೆ. ದೊಡ್ಡ ದೊಡ್ಡ ಮಾಲ್ ನೋಡ್ಬೇಕು. ಒಳಗೆಲ್ಲ ಸುತ್ತಾಡ್ಬೇಕು ಅಂತ ಕನಸು ಕಾಣ್ತಾರೆ. ಅದ್ರಂತೆ ಮಕ್ಕಳು ಅವ್ರನ್ನ ಬೆಂಗಳೂರಿಗೆ (Bengaluru) ಕರೆಸಿಕೊಂಡು ಪೋಷಕರನ್ನ ಮಾಲ್‌ಗೆ ಕರ್ಕೊಂಡು ಹೋಗ್ತಾರೆ. ಆದ್ರೆ ಮಾಲ್ ನೋಡ್ಬೇಕು ಅಂತ ಅಂದುಕೊಂಡಿದ್ದವರಿಗೆ ಅದೇ ಮಾಲ್ ಸಿಬ್ಬಂದಿ ಒಳಗೆ ಬಿಡದೆ ಅವಮಾನ ಮಾಡಿದ್ರೆ ಹೇಗಿರುತ್ತೆ ಹೇಳಿ. ಅಂಥಹದ್ದೆ ಘಟನೆ ಜಿಟಿ ಮಾಲ್ ನಲ್ಲಿ ಜುಲೈ 16 ರಂದು ನಡೆದಿದೆ. ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ನಾಗರಾಜ್ ,ತಮ್ಮ ತಂದೆ ತಾಯಿ ಜೊತೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರೋ ಜಿ.ಟಿ. ಮಾಲ್ಗೆ ಸಿನಿಮಾ ನೋಡೋಕೆ ಬಂದಿದ್ರು. ಹೀಗೆ ಮಾಲ್ ಒಳಗೆ ಎಂಟ್ರಿ ಕೊಡ್ತಿದ್ದಂತೆ ಸೆಕ್ಯೂರಿಟಿ ಸಿಬ್ಬಂದಿ ನಾಗರಾಜ್ ತಂದೆ ಫಕೀರಪ್ಪಗೆ ಪಂಚೆ ತೊಟ್ಟಿದ್ದಾರೆ. ಮಾಲ್ನ ಒಳಗೆ ಪಂಚೆ ತೊಟ್ಟವರಿಗೆ ಪ್ರವೇಶವಿಲ್ಲ ಅಂತ ಅಲ್ಲೇ ತಡೆದಿದ್ದಾರೆ. ಇದನ್ನ ಪ್ರಶ್ನಿಸಿದ ಬಳಿಕ ಎಂಟ್ರಿ ಕೊಟ್ಟ ಮಾಲ್ ಮ್ಯಾನೇಜರ್ ಕೂಡಾ ಅದೇ ರಾಗ ತೆಗೆದಿದ್ದರು. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಸಂಗಾತಿ ಜೊತೆ ಅಸಮಾಧಾನ ಬರಲಿದ್ದು, ಸಾಲ ಬಾಧೆ ಕಾಡಲಿದೆ..

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?