Guddada Mallapura Mutt :  ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Guddada Mallapura Mutt : ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Suvarna News   | Asianet News
Published : Nov 30, 2021, 10:00 AM ISTUpdated : Nov 30, 2021, 10:03 AM IST

 ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. 

ಹಾವೇರಿ (ನ.30): ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  

ಮಠಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. ಇದರಿಂದ ಕರು ಜನಿಸಿದ ಬಳಿಕ ಹಾಲು ಕುಡಿಯದೇ ಉಪವಾಸ ಮಾಡಲಾಗುತ್ತದೆ. ಬಳಿಕ ಹುಟ್ಟಿದಕರುವಿಗೆ ಲಿಂಗಧಾರಣೆ ಮಾಡಲಾಗುತ್ತದೆ.  ಸಾಕ್ಷಾತ್ ಬಸವಣ್ಣನೇ ಈ ಊರಿನ ಎಲ್ಲರ ಆರಾಧ್ಯ ದೈವವಾಗಿದ್ದು ಅತ್ಯಂತ ಭಕ್ತಿಪೂರ್ವಕವಾಗಿ ನಡೆದುಕೊಳ್ಳಲಾಗುತ್ತದೆ. ಇಲ್ಲಿ ನಡೆಯುವ ಪೂಜೆಗಳು ವಿಶೇಷವಾಗಿದ್ದು ಮನೆ ಮುಂದೆ ರಂಗೋಲಿ ಹಾಕ, ದೀಪ ಹಚ್ಚಿ ಕಳಶ ಹಿಡಿದು ದೇವರ ಬರುವಿಕೆಗಾಗಿ ಇಲ್ಲಿ  ಜನರುಕಾಯುತ್ತಿರುತ್ತಾರೆ

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more