Guddada Mallapura Mutt :  ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Guddada Mallapura Mutt : ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Suvarna News   | Asianet News
Published : Nov 30, 2021, 10:00 AM ISTUpdated : Nov 30, 2021, 10:03 AM IST

 ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. 

ಹಾವೇರಿ (ನ.30): ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  

ಮಠಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. ಇದರಿಂದ ಕರು ಜನಿಸಿದ ಬಳಿಕ ಹಾಲು ಕುಡಿಯದೇ ಉಪವಾಸ ಮಾಡಲಾಗುತ್ತದೆ. ಬಳಿಕ ಹುಟ್ಟಿದಕರುವಿಗೆ ಲಿಂಗಧಾರಣೆ ಮಾಡಲಾಗುತ್ತದೆ.  ಸಾಕ್ಷಾತ್ ಬಸವಣ್ಣನೇ ಈ ಊರಿನ ಎಲ್ಲರ ಆರಾಧ್ಯ ದೈವವಾಗಿದ್ದು ಅತ್ಯಂತ ಭಕ್ತಿಪೂರ್ವಕವಾಗಿ ನಡೆದುಕೊಳ್ಳಲಾಗುತ್ತದೆ. ಇಲ್ಲಿ ನಡೆಯುವ ಪೂಜೆಗಳು ವಿಶೇಷವಾಗಿದ್ದು ಮನೆ ಮುಂದೆ ರಂಗೋಲಿ ಹಾಕ, ದೀಪ ಹಚ್ಚಿ ಕಳಶ ಹಿಡಿದು ದೇವರ ಬರುವಿಕೆಗಾಗಿ ಇಲ್ಲಿ  ಜನರುಕಾಯುತ್ತಿರುತ್ತಾರೆ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more