Guddada Mallapura Mutt :  ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Guddada Mallapura Mutt : ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Suvarna News   | Asianet News
Published : Nov 30, 2021, 10:00 AM ISTUpdated : Nov 30, 2021, 10:03 AM IST

 ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. 

ಹಾವೇರಿ (ನ.30): ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  

ಮಠಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. ಇದರಿಂದ ಕರು ಜನಿಸಿದ ಬಳಿಕ ಹಾಲು ಕುಡಿಯದೇ ಉಪವಾಸ ಮಾಡಲಾಗುತ್ತದೆ. ಬಳಿಕ ಹುಟ್ಟಿದಕರುವಿಗೆ ಲಿಂಗಧಾರಣೆ ಮಾಡಲಾಗುತ್ತದೆ.  ಸಾಕ್ಷಾತ್ ಬಸವಣ್ಣನೇ ಈ ಊರಿನ ಎಲ್ಲರ ಆರಾಧ್ಯ ದೈವವಾಗಿದ್ದು ಅತ್ಯಂತ ಭಕ್ತಿಪೂರ್ವಕವಾಗಿ ನಡೆದುಕೊಳ್ಳಲಾಗುತ್ತದೆ. ಇಲ್ಲಿ ನಡೆಯುವ ಪೂಜೆಗಳು ವಿಶೇಷವಾಗಿದ್ದು ಮನೆ ಮುಂದೆ ರಂಗೋಲಿ ಹಾಕ, ದೀಪ ಹಚ್ಚಿ ಕಳಶ ಹಿಡಿದು ದೇವರ ಬರುವಿಕೆಗಾಗಿ ಇಲ್ಲಿ  ಜನರುಕಾಯುತ್ತಿರುತ್ತಾರೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more