Guddada Mallapura Mutt :  ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Guddada Mallapura Mutt : ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Suvarna News   | Asianet News
Published : Nov 30, 2021, 10:00 AM ISTUpdated : Nov 30, 2021, 10:03 AM IST

 ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. 

ಹಾವೇರಿ (ನ.30): ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  

ಮಠಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. ಇದರಿಂದ ಕರು ಜನಿಸಿದ ಬಳಿಕ ಹಾಲು ಕುಡಿಯದೇ ಉಪವಾಸ ಮಾಡಲಾಗುತ್ತದೆ. ಬಳಿಕ ಹುಟ್ಟಿದಕರುವಿಗೆ ಲಿಂಗಧಾರಣೆ ಮಾಡಲಾಗುತ್ತದೆ.  ಸಾಕ್ಷಾತ್ ಬಸವಣ್ಣನೇ ಈ ಊರಿನ ಎಲ್ಲರ ಆರಾಧ್ಯ ದೈವವಾಗಿದ್ದು ಅತ್ಯಂತ ಭಕ್ತಿಪೂರ್ವಕವಾಗಿ ನಡೆದುಕೊಳ್ಳಲಾಗುತ್ತದೆ. ಇಲ್ಲಿ ನಡೆಯುವ ಪೂಜೆಗಳು ವಿಶೇಷವಾಗಿದ್ದು ಮನೆ ಮುಂದೆ ರಂಗೋಲಿ ಹಾಕ, ದೀಪ ಹಚ್ಚಿ ಕಳಶ ಹಿಡಿದು ದೇವರ ಬರುವಿಕೆಗಾಗಿ ಇಲ್ಲಿ  ಜನರುಕಾಯುತ್ತಿರುತ್ತಾರೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more