Guddada Mallapura Mutt :  ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Guddada Mallapura Mutt : ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Suvarna News   | Asianet News
Published : Nov 30, 2021, 10:00 AM ISTUpdated : Nov 30, 2021, 10:03 AM IST

 ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. 

ಹಾವೇರಿ (ನ.30): ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  

ಮಠಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. ಇದರಿಂದ ಕರು ಜನಿಸಿದ ಬಳಿಕ ಹಾಲು ಕುಡಿಯದೇ ಉಪವಾಸ ಮಾಡಲಾಗುತ್ತದೆ. ಬಳಿಕ ಹುಟ್ಟಿದಕರುವಿಗೆ ಲಿಂಗಧಾರಣೆ ಮಾಡಲಾಗುತ್ತದೆ.  ಸಾಕ್ಷಾತ್ ಬಸವಣ್ಣನೇ ಈ ಊರಿನ ಎಲ್ಲರ ಆರಾಧ್ಯ ದೈವವಾಗಿದ್ದು ಅತ್ಯಂತ ಭಕ್ತಿಪೂರ್ವಕವಾಗಿ ನಡೆದುಕೊಳ್ಳಲಾಗುತ್ತದೆ. ಇಲ್ಲಿ ನಡೆಯುವ ಪೂಜೆಗಳು ವಿಶೇಷವಾಗಿದ್ದು ಮನೆ ಮುಂದೆ ರಂಗೋಲಿ ಹಾಕ, ದೀಪ ಹಚ್ಚಿ ಕಳಶ ಹಿಡಿದು ದೇವರ ಬರುವಿಕೆಗಾಗಿ ಇಲ್ಲಿ  ಜನರುಕಾಯುತ್ತಿರುತ್ತಾರೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more