Guddada Mallapura Mutt :  ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Guddada Mallapura Mutt : ಶತಮಾನಗಳ ಇತಿಹಾಸವಿರುವ ಇಲ್ಲಿ ಬಸವಣ್ಣನೇ ಪೀಠಾಧಿಪತಿ

Published : Nov 30, 2021, 10:00 AM ISTUpdated : Nov 30, 2021, 10:03 AM IST

 ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. 

ಹಾವೇರಿ (ನ.30): ಈ ಪ್ರಸಿದ್ಧ ಮಠದಲ್ಲಿ ಎತ್ತುಗಳೇ ಪಿಠಾಧಿಪತಿಗಳು. ಶತಮಾನಗಳ ಇತಿಹಾಸ ಇರುವ ಹಾವೇರಿ ಜಿಲ್ಲೆಯ ಗುಡ್ಡದ ಮಲ್ಲಾಪುರ ಮಠದಲ್ಲಿ ಎತ್ತುಗಳನ್ನೇ ಪೀಠಾಧಿಪತಿಗಳಾಗಿ ನೇಮಿಸಲಾಗುತ್ತದೆ.ವೃಷಭರೂಪಿ ಶ್ರೀಗಳು ಪುನರ್ಜನ್ಮ ತಾಳುತ್ತಾರೆ ಎನ್ನುವ ನಂಬಿಕೆ ಇದ್ದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಈ ಸಂಪ್ರದಾಯ.  

ಮಠಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಮಠದ ಸುತ್ತಮುತ್ತಲಿನ ಹಳ್ಳುಗಳ ಗೋವುಗಳ ಹೊಟ್ಟೆಯಲ್ಲಿ  ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. ಇದರಿಂದ ಕರು ಜನಿಸಿದ ಬಳಿಕ ಹಾಲು ಕುಡಿಯದೇ ಉಪವಾಸ ಮಾಡಲಾಗುತ್ತದೆ. ಬಳಿಕ ಹುಟ್ಟಿದಕರುವಿಗೆ ಲಿಂಗಧಾರಣೆ ಮಾಡಲಾಗುತ್ತದೆ.  ಸಾಕ್ಷಾತ್ ಬಸವಣ್ಣನೇ ಈ ಊರಿನ ಎಲ್ಲರ ಆರಾಧ್ಯ ದೈವವಾಗಿದ್ದು ಅತ್ಯಂತ ಭಕ್ತಿಪೂರ್ವಕವಾಗಿ ನಡೆದುಕೊಳ್ಳಲಾಗುತ್ತದೆ. ಇಲ್ಲಿ ನಡೆಯುವ ಪೂಜೆಗಳು ವಿಶೇಷವಾಗಿದ್ದು ಮನೆ ಮುಂದೆ ರಂಗೋಲಿ ಹಾಕ, ದೀಪ ಹಚ್ಚಿ ಕಳಶ ಹಿಡಿದು ದೇವರ ಬರುವಿಕೆಗಾಗಿ ಇಲ್ಲಿ  ಜನರುಕಾಯುತ್ತಿರುತ್ತಾರೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more