ಕೊರೋನಾ ಕಾಟ: ರಾಜ್ಯದಲ್ಲಿ ಶುರುವಾಗಲಿದೆ ಕೋವಿಡ್‌ ಕೇರ್‌ ಸೆಂಟರ್‌

ಕೊರೋನಾ ಕಾಟ: ರಾಜ್ಯದಲ್ಲಿ ಶುರುವಾಗಲಿದೆ ಕೋವಿಡ್‌ ಕೇರ್‌ ಸೆಂಟರ್‌

Published : Jun 19, 2020, 02:31 PM IST

ಸೋಂಕಿತರಲ್ಲಿ ಶೇ. 90 ರಷ್ಟು ಮಂದಿಗೆ ಕೊರೋನಾ ಸೋಂಕಿನ ಲಕ್ಷಣಗಳಿಲ್ಲ| ವೃದ್ಧರು, ಚಿಕ್ಕಮಕ್ಕಳ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕು| ಕೊರೋನಾ ಸೋಂಕಿನ ಲಕ್ಷಣಗಳು ಇದ್ದರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುವುದು: ಸಚಿವ ಕೆ.ಸುಧಾಕರ್|

ಚಿಕ್ಕಬಳ್ಳಾಪುರ(ಜೂ.19): ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಪ್ರತ್ಯೇಕ ಕೋವಿಡ್‌ ಕೇರ್‌ ಸೆಂಟರ್‌ ಆರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ. ಸೋಂಕಿನ ಲಕ್ಷಣಗಳು ಇರುವವರಿಗೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆಗೆ ಮಾರ್ಗಚೂಚಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ. 

ಸೀಲ್‌ಡೌನ್‌ ಸಮರ: ಕಲಾಸಿಪಾಳ್ಯ ಠಾಣೆಯಲ್ಲಿ ಜೊರಾಯ್ತು ಗೊಂದಲ

ಸೋಂಕಿತರಲ್ಲಿ ಶೇ. 90 ರಷ್ಟು ಮಂದಿಗೆ ಕೊರೋನಾ ಸೋಂಕಿನ ಲಕ್ಷಣಗಳಿಲ್ಲ, ವೃದ್ಧರು, ಚಿಕ್ಕಮಕ್ಕಳ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕು ಎಂದು ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ. ಕೊರೋನಾ ಸೋಂಕಿನ ಲಕ್ಷಣಗಳು ಇದ್ದರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?